Webdunia - Bharat's app for daily news and videos

Install App

ಕೊರೋನಾವೈರಸ್ ನಿಂದ ಆದ ಲಾಭವೇನು ಗೊತ್ತಾ?!

Webdunia
ಬುಧವಾರ, 25 ಮಾರ್ಚ್ 2020 (09:24 IST)
ಬೆಂಗಳೂರು: ಕೊರೋನಾವೈರಸ್ ಇಡೀ ಮನುಕುಲಕ್ಕೇ ಸವಾಲಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಲಾಕ್ ಡೌನ್ ಮಾಡಿ ಕುಳಿತಿದೆ. ಇಂತಹ ಸಂದರ್ಭದಲ್ಲಿಯೂ ಈ ರೋಗ ಮಾಡಿದ ಲಾಭವೇನು ಗೊತ್ತಾ?


ಕೊರೋನಾವೈರಸ್ ಹರಡುವಿಕೆ ತಡೆಗಟ್ಟಲು ನಗರಗಳು ಸಂಪೂರ್ಣವಾಗಿ ಸ್ತಬ್ಧವಾಗಿದೆ. ಸದಾ ವಾಹನಗಳಿಂದ ಗಿಜಿಗುಟ್ಟುವ ಬೆಂಗಳೂರಿನಂತಹ ನಗರಗಳಲ್ಲಿ ಇದರಿಂದಾಗಿ ವಾಯು ಮಾಲಿನ್ಯ ಮಿತಿ ಮೀರಿತ್ತು.

ಒಂದು ವಾರ ಕಾಲ ಈ ರೀತಿ ವಾಹನ ದಟ್ಟಣೆ ಕಡಿಮೆಯಾಗುವುದರಿಂದ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ. ಅದೇ ರೀತಿ ವಾಹನ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗಲಿದೆ. ಇದು ಎರಡು ಲಾಭ ಬಿಟ್ಟರೆ ಜನರಿಗೆ ಉಳಿದೆಲ್ಲಾ ರೀತಿಯಿಂದಲೂ ಇದು ಕಂಟಕವೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments