Webdunia - Bharat's app for daily news and videos

Install App

ಕೊರೋನಾವೈರಸ್ ನಿಂದ ಆದ ಲಾಭವೇನು ಗೊತ್ತಾ?!

Webdunia
ಬುಧವಾರ, 25 ಮಾರ್ಚ್ 2020 (09:24 IST)
ಬೆಂಗಳೂರು: ಕೊರೋನಾವೈರಸ್ ಇಡೀ ಮನುಕುಲಕ್ಕೇ ಸವಾಲಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಲಾಕ್ ಡೌನ್ ಮಾಡಿ ಕುಳಿತಿದೆ. ಇಂತಹ ಸಂದರ್ಭದಲ್ಲಿಯೂ ಈ ರೋಗ ಮಾಡಿದ ಲಾಭವೇನು ಗೊತ್ತಾ?


ಕೊರೋನಾವೈರಸ್ ಹರಡುವಿಕೆ ತಡೆಗಟ್ಟಲು ನಗರಗಳು ಸಂಪೂರ್ಣವಾಗಿ ಸ್ತಬ್ಧವಾಗಿದೆ. ಸದಾ ವಾಹನಗಳಿಂದ ಗಿಜಿಗುಟ್ಟುವ ಬೆಂಗಳೂರಿನಂತಹ ನಗರಗಳಲ್ಲಿ ಇದರಿಂದಾಗಿ ವಾಯು ಮಾಲಿನ್ಯ ಮಿತಿ ಮೀರಿತ್ತು.

ಒಂದು ವಾರ ಕಾಲ ಈ ರೀತಿ ವಾಹನ ದಟ್ಟಣೆ ಕಡಿಮೆಯಾಗುವುದರಿಂದ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ. ಅದೇ ರೀತಿ ವಾಹನ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗಲಿದೆ. ಇದು ಎರಡು ಲಾಭ ಬಿಟ್ಟರೆ ಜನರಿಗೆ ಉಳಿದೆಲ್ಲಾ ರೀತಿಯಿಂದಲೂ ಇದು ಕಂಟಕವೇ ಸರಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments