Webdunia - Bharat's app for daily news and videos

Install App

ಬೆಣ್ಣೆತೋರಾ: ಕಾಲುವೆಗಳಿಗೆ ನೀರು ಬಿಡುಗಡೆ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (19:41 IST)
ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಕಾಲುವೆಗಳಿಗೆ ನೀರು ಹರಿಬಿಡಲಾಗಿದೆ.

ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 50.00ರವರೆಗೆ ಹಾಗೂ ಎಡದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 30.00 ವರೆಗೆ ಕಾಲುವೆಯಲ್ಲಿ ಸೆಪ್ಟೆಂಬರ್ 14 ರಿಂದ 30ರವರೆಗೆ  ನೀರು ಹರಿಬಿಡಲಾಗುವುದು. ಅಚ್ಟುಕಟ್ಟು ಪ್ರದೇಶದ ರೈತರು ಕಾಲುವೆ ನೀರಿನ ಸದುಪಯೋಗ ಪಡೆಯಬೇಕೆಂದು ಅಧಿಕಾರಿಗಳು ಕೋರಿದ್ದಾರೆ.

ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆ ನೀಡಿದ್ದು, ಕಾಲುವೆಗಳಿಗೆ ಬಿಡುವ ನೀರನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಕೃಷಿ ಚಟುವಟಿಕೆಗಳಿಗೆ ನೀರು ಅಗತ್ಯವಾಗಿರುವುದರಿಂದ ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆಗೆ ನೀರು ಬಿಡುಗಡೆಮಾಡುವಂತೆ ಅಧಿಕಾರಿಗಳಿಗೆ ಕೋರಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments