ಬೆಣ್ಣೆತೋರಾ: ಕಾಲುವೆಗಳಿಗೆ ನೀರು ಬಿಡುಗಡೆ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (19:41 IST)
ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಕಾಲುವೆಗಳಿಗೆ ನೀರು ಹರಿಬಿಡಲಾಗಿದೆ.

ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 50.00ರವರೆಗೆ ಹಾಗೂ ಎಡದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 30.00 ವರೆಗೆ ಕಾಲುವೆಯಲ್ಲಿ ಸೆಪ್ಟೆಂಬರ್ 14 ರಿಂದ 30ರವರೆಗೆ  ನೀರು ಹರಿಬಿಡಲಾಗುವುದು. ಅಚ್ಟುಕಟ್ಟು ಪ್ರದೇಶದ ರೈತರು ಕಾಲುವೆ ನೀರಿನ ಸದುಪಯೋಗ ಪಡೆಯಬೇಕೆಂದು ಅಧಿಕಾರಿಗಳು ಕೋರಿದ್ದಾರೆ.

ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆ ನೀಡಿದ್ದು, ಕಾಲುವೆಗಳಿಗೆ ಬಿಡುವ ನೀರನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಕೃಷಿ ಚಟುವಟಿಕೆಗಳಿಗೆ ನೀರು ಅಗತ್ಯವಾಗಿರುವುದರಿಂದ ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆಗೆ ನೀರು ಬಿಡುಗಡೆಮಾಡುವಂತೆ ಅಧಿಕಾರಿಗಳಿಗೆ ಕೋರಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments