Webdunia - Bharat's app for daily news and videos

Install App

ಬೆಣ್ಣೆತೋರಾ: ಕಾಲುವೆಗಳಿಗೆ ನೀರು ಬಿಡುಗಡೆ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (19:41 IST)
ಬೆಣ್ಣೆತೋರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರ ಕೋರಿಕೆಯ ಮೇರೆಗೆ ಕಾಲುವೆಗಳಿಗೆ ನೀರು ಹರಿಬಿಡಲಾಗಿದೆ.

ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 50.00ರವರೆಗೆ ಹಾಗೂ ಎಡದಂಡೆ ಕಾಲುವೆ ಅಡಿಯಲ್ಲಿ ಕಿ.ಮೀ. 30.00 ವರೆಗೆ ಕಾಲುವೆಯಲ್ಲಿ ಸೆಪ್ಟೆಂಬರ್ 14 ರಿಂದ 30ರವರೆಗೆ  ನೀರು ಹರಿಬಿಡಲಾಗುವುದು. ಅಚ್ಟುಕಟ್ಟು ಪ್ರದೇಶದ ರೈತರು ಕಾಲುವೆ ನೀರಿನ ಸದುಪಯೋಗ ಪಡೆಯಬೇಕೆಂದು ಅಧಿಕಾರಿಗಳು ಕೋರಿದ್ದಾರೆ.

ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆ ನೀಡಿದ್ದು, ಕಾಲುವೆಗಳಿಗೆ ಬಿಡುವ ನೀರನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಕೃಷಿ ಚಟುವಟಿಕೆಗಳಿಗೆ ನೀರು ಅಗತ್ಯವಾಗಿರುವುದರಿಂದ ಬೆಣ್ಣೆತೊರಾ ಯೋಜನೆಯ ಬಲದಂಡೆ ಕಾಲುವೆಗೆ ನೀರು ಬಿಡುಗಡೆಮಾಡುವಂತೆ ಅಧಿಕಾರಿಗಳಿಗೆ ಕೋರಿದ್ದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments