Webdunia - Bharat's app for daily news and videos

Install App

ಬೆಂಗಳೂರಿಗೆ ಕರೆಂಟ್ ಶಾಕ್ ನೀಡಿದ ಬೆಸ್ಕಾಂ

Webdunia
ಶನಿವಾರ, 11 ಮೇ 2019 (11:29 IST)
ಬೆಂಗಳೂರು : ಬೆಂಗಳೂರಿನ ಜನರಿಗೊಂದು ಶಾಕಿಂಗ್ ನ್ಯೂಸ್. ಬೆಂಗಳೂರಿನ ಹಲವಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.




220 ಕೆ.ವಿ.ಎನ್‍.ಆರ್‍.ಎಸ್ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಶನಿವಾರ ಬೆಳಗ್ಗೆ 8 ರಿಂದ ಭಾನುವಾರ ರಾತ್ರಿ 8 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.


ವಿಜಯನಗರ, ನಾಗರಬಾವಿ, ಕಾಮಾಕ್ಷಿಪಾಳ್ಯ, ಕೊಡಿಗೇಹಳ್ಳಿ, ಉಲ್ಲಾಳ, ಜ್ಞಾನಭಾರತಿ, ನಾಗರಬಾವಿ, ಚಂದ್ರಾ ಲೇಔಟ್, ಮೂಡಲಪಾಳ್ಯ, ಹಂಪಿನಗರ, ಮಲ್ಲತಹಳ್ಳಿ, ಅತ್ತಿಗುಪ್ಪೆ, ಕೆಂಗೇರಿ ಸ್ಯಾಟಲೈಟ್ ಟೌನ್, ಚಾಮರಾಜಪೇಟೆ, ಮೈಸೂರು ರಸ್ತೆಯ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments