Select Your Language

Notifications

webdunia
webdunia
webdunia
webdunia

ಜೈಲು ಇಲ್ಲ ದಂಡಕ್ಕೆ ಸೀಮಿತ ಎಂದ ಬೆಸ್ಕಾಂ

ಜೈಲು ಇಲ್ಲ ದಂಡಕ್ಕೆ ಸೀಮಿತ ಎಂದ ಬೆಸ್ಕಾಂ
bangalore , ಗುರುವಾರ, 16 ನವೆಂಬರ್ 2023 (18:24 IST)
ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಜಾಗೃತ ದಳದ ಜಯನಗರ ಠಾಣೆ ಪೊಲೀಸರು ಎಫ್‌.ಐ.ಆರ್ ದಾಖಲಿಸಿದ್ದಾರೆ.

ಈ ನಡುವೆ ವಿದ್ಯುತ್‌ ಕಳವು ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್‌ ನಡುವೆ ಆರೋಪ ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯೇಂದ್ರ ಬೆಂಗಾವಲಾಗಿ ಕೆಲಸ ಮಾಡುವೆ-ಕಟೀಲ್