Webdunia - Bharat's app for daily news and videos

Install App

ಬೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿ ಕೆಲಸಕ್ಕೆ ಬಲಿಯಾಯ್ತು 9 ವರ್ಷದ ಬಾಲಕನ ಪ್ರಾಣ

Webdunia
ಸೋಮವಾರ, 25 ಫೆಬ್ರವರಿ 2019 (12:14 IST)
ಬೆಂಗಳೂರು : ಎಲೆಕ್ಟ್ರಿಕಲ್ ವೈಯರ್ ತಗುಲಿ 9 ವರ್ಷದ ಬಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿಯ ರಾಜ್‍ಕುಮಾರ್ ಪಾರ್ಕ್ ನಲ್ಲಿ ನಡೆದಿದೆ.


ಉದಯ್ ಕುಮಾರ್ (9) ಮೃತಪಟ್ಟ ಬಾಲಕ. ಭಾನುವಾರ ಪಾರ್ಕ್ ನಲ್ಲಿ ಲೈಟಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ಬೆಸ್ಕಾಂ ಸಿಬ್ಬಂದಿ ಎಲೆಕ್ಟ್ರಿಕಲ್ ವೈಯರ್ ನ್ನು ಜಾಯಿಂಟ್ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಇದರ ಪರಿಣಾಮ ಭಾನುವಾರ ಸಂಜೆ ಸ್ನೇಹಿತರ ಜೊತೆ ಆಟವಾಡುವಾಗ ಉದಯ್ ಕುಮಾರ್ ಎಲೆಕ್ಟ್ರಿಕಲ್ ವೈರ್ ತಗುಲಿ ಮೃತಪಟ್ಟಿದ್ದಾನೆ.


ಈ ಬಗ್ಗೆ ಬಾಣಸವಾಡಿ ಪೊಲೀಸ್ ಟಾಣೆಯಲ್ಲಿ  ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments