Webdunia - Bharat's app for daily news and videos

Install App

ಅರ್ಹ ಫಲಾನುಭವಿಗಳಿಗೆ ಮನೆ ಮನೆಗೆ ತೆರಳಿ ಶೂನ್ಯ ಬಿಲ್ಕೊಡ್ತಿರೋ ಬೆಸ್ಕಾಂ ಸಿಬ್ಬಂದಿ

Webdunia
ಬುಧವಾರ, 2 ಆಗಸ್ಟ್ 2023 (14:08 IST)
ಇನ್ನು ಮುಂದೆ ಉಚಿತವಾಗಿ ಮನೆಯನ್ನ ಗೃಹ ಜ್ಯೋತಿ ಬೆಳಗಲಿದೆ.ಜುಲೈ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಶೂನ್ಯ ಬಿಲ್  ಬೆಸ್ಕಾಂ ಸಿಬ್ಬಂದಿ ನೀಡುತ್ತಿದ್ದಾರೆ.
 
ಮೊದಲು ಬಿಲ್ ನೀಡೋಕೆ ಹೋದಾಗ ಗಲಾಟೆ ಮಾಡ್ತಾಯಿದ್ದ ಜನ ಇದೀಗ ಫುಲ್ ಕುಶ್ ಆಗಿದ್ದಾರೆ.ಶೂನ್ಯ ಬಿಲ್ ನೀಡಿದ್ದಕ್ಕೆ ಸರ್ಕಾರಕ್ಕೆ ಜನ ಅಭಿನಂದನೆ ಸಲ್ಲಿಸಿದಾರೆ.ಶೂನ್ಯ ಬಿಲ್ ನೋಡಿದ ಜನ ಫುಲ್ ಖುಷ್ ಆಗಿದ್ದು,ಮೊದಲ ಬಿಲ್ ನೋಡಿ ಶಾಕ್ ಆಗ್ತಿದ್ದ ಜನ ಇದೀಗ ಫುಲ್ ಖುಷಿಪಾಡ್ತಿದ್ದಾರೆ.ಈ ತಿಂಗಳು ಅರ್ಜಿ ಸಲ್ಲಿಸಿದವರಿಗೆ ಮುಂದಿನ ತಿಂಗಳು ಉಚಿತ ಬಿಲ್ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಶಾಂತಿ ದೂತರೇ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ಎಸೆದಿದ್ದು: ಸಿಟಿ ರವಿ

ಮದ್ದೂರಿನಲ್ಲಿ ಗಣೇಶ ಗಲಾಟೆ: ಸಣ್ಣ ಘಟನೆ, ಕ್ರಮ ಕೈಗೊಂಡಿದ್ದೀವಿ ಎಂದ ಗೃಹಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶ ಗಲಾಟೆ: ಹಿಂದೂಗಳ ಮೇಲೆಯೇ ಯಾಕೀ ದಾಳಿ ಬಿವೈ ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments