ಬೆಸ್ಕಾಂನಿಂದ ಜನಸ್ನೇಹಿ ಕಚೇರಿ ಪ್ರಾರಂಭ ...!!!!

Webdunia
ಬುಧವಾರ, 27 ಅಕ್ಟೋಬರ್ 2021 (18:22 IST)
ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸಂಪರ್ಕ ಮತ್ತು ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಸ್ಕಾಂ ಹೊಸ ಯೋಜನೆ ಹಾಕಿಕೊಂಡಿದೆ. ಗ್ರಾಹಕರ ಸಂಪರ್ಕಕ್ಕೆ ಸೂಕ್ತ ಹಾಗೂ ವೇಗವಾದ ರೀತಿಯಲ್ಲಿ ಸೇವೆಗಳನ್ನು ಒದಗಿಸುವುದಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶೀಘ್ರದಲ್ಲೇ ಜನ ಸ್ನೇಹಿ ವಿದ್ಯುತ್ ಸೇವೆಗಳನ್ನು ಪ್ರಾರಂಭಿಸಲು ಮುಂದಾಗಿದೆ.ಬೆಸ್ಕಾಂ ಅಧಿಕಾರಿಗಳ ಪ್ರಕಾರ, "ವಿದ್ಯುತ್ ಸರಬರಾಜನ್ನು ಪಡೆಯುವ ವಿಧಾನವನ್ನು ಸರಳಗೊಳಿಸುವುದು. ಮಾನವ ಸಂಪರ್ಕ ಸಾಧನವನ್ನು ಕಡಿಮೆ ಮಾಡುವುದು ಉದ್ದೇಶವಾಗಿದೆ. ಈ ಸೇವೆ ಪ್ರಾರಂಭಿಸುವ ಮೊದಲು ಅಂತಿಮ ಹಾಗೂ ಸೂಕ್ಷ್ಮ ವ್ಯತ್ಯಾಸಗಳನ್ನು ಒಳಗೊಂಡಿದೆ," ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments