Webdunia - Bharat's app for daily news and videos

Install App

ಬೆಸ್ಕಾಂನಿಂದ ಜನಸ್ನೇಹಿ ಕಚೇರಿ ಪ್ರಾರಂಭ ...!!!!

Webdunia
ಬುಧವಾರ, 27 ಅಕ್ಟೋಬರ್ 2021 (18:22 IST)
ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸಂಪರ್ಕ ಮತ್ತು ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಸ್ಕಾಂ ಹೊಸ ಯೋಜನೆ ಹಾಕಿಕೊಂಡಿದೆ. ಗ್ರಾಹಕರ ಸಂಪರ್ಕಕ್ಕೆ ಸೂಕ್ತ ಹಾಗೂ ವೇಗವಾದ ರೀತಿಯಲ್ಲಿ ಸೇವೆಗಳನ್ನು ಒದಗಿಸುವುದಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶೀಘ್ರದಲ್ಲೇ ಜನ ಸ್ನೇಹಿ ವಿದ್ಯುತ್ ಸೇವೆಗಳನ್ನು ಪ್ರಾರಂಭಿಸಲು ಮುಂದಾಗಿದೆ.ಬೆಸ್ಕಾಂ ಅಧಿಕಾರಿಗಳ ಪ್ರಕಾರ, "ವಿದ್ಯುತ್ ಸರಬರಾಜನ್ನು ಪಡೆಯುವ ವಿಧಾನವನ್ನು ಸರಳಗೊಳಿಸುವುದು. ಮಾನವ ಸಂಪರ್ಕ ಸಾಧನವನ್ನು ಕಡಿಮೆ ಮಾಡುವುದು ಉದ್ದೇಶವಾಗಿದೆ. ಈ ಸೇವೆ ಪ್ರಾರಂಭಿಸುವ ಮೊದಲು ಅಂತಿಮ ಹಾಗೂ ಸೂಕ್ಷ್ಮ ವ್ಯತ್ಯಾಸಗಳನ್ನು ಒಳಗೊಂಡಿದೆ," ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments