Webdunia - Bharat's app for daily news and videos

Install App

ಕರೆಂಟ್ ಬಿಲ್ ಕಟ್ಟದ ಗ್ರಾಹಕರ ವಿರುದ್ಧ ಬೆಸ್ಕಾಂ ಸಮರ..!

geetha
ಬುಧವಾರ, 31 ಜನವರಿ 2024 (14:44 IST)
ಬೆಂಗಳೂರು-ನಿಗಧಿತ ಅವಧಿಯೊಳಗೆ ವಿದ್ಯುತ್  ಬಿಲ್ ಕಟ್ಟಿಲ್ಲ ಅಂದರೆ ಕನೆಕ್ಷನ್ ಕಟ್ ಮಾಎಲಾಗುವುದು ಎಂದು ಬೆಸ್ಕಾ ಸಿಬ್ಬಂದಿ ವಿದ್ಯುತ್ ಗ್ರಾಹಕರಿಗೆ ಖಡಕ್ ಸೂಚನೆ ಕೊಟ್ಟಿದೆ.ಗೃಹಜ್ಯೋತಿ ಜಾರಿ ಬಳಿಕ ಗ್ರಾಹಕರು ಬಾಕಿ ವಿದ್ಯುತ್ ಬಿಲ್ ಪಾವತಿಗೆ ವಿಳಂಬ ಮಾಡಲಾಗ್ತಿದೆ ಹೀಗಾಗಿ 100 ರೂ ಬಾಕಿ ಇದ್ರೂ ಕನೆಕ್ಷನ್ ಕಟ್ ಮಾಡಿ ಅಂತ ಇಂಧನ ಇಲಾಖೆಯಿಂದ  ಸೂಚನೆ ನೀಡಲಾಗಿದೆ.
 
ಹೀಗಾಗಿ ಬಾಕಿ ಕರೆಂಟ್ ಬಿಲ್ ಕಟ್ಟದ ಗ್ರಾಹಕರಿಗೆ ಮೀಟರ್ ರೀಡರ್ ಗಳಿಂದ ಅರಿವು ಮೂಡಿಸಲಾಗಿದೆ‌.ಗೃಹಜ್ಯೋತಿ ಅನುಷ್ಠಾನ ಬಳಿಕ ಗ್ರಾಹಕರಿಂದ ಕೋಟ್ಯಾಂತರ ರೂ ಕರೆಂಟ್ ಬಾಕಿ ಇದೆ ಹೀಗಾಗಿ ಕಟ್ಟುನಿಟ್ಟಾಗಿ ವಿದ್ಯುತ್ ಬಿಲ್ ಕಲೆಕ್ಷನ್ ಮಾಡುವಂತೆ ಮೀಟರ್ ರೀಡರ್ ಗಳಿಗೆ ಎಸ್ಕಾಂಗಳು ಸೂಚನೆ ನೀಡುತ್ತಿದ್ದಾರೆ.ಇದರಿಂದ ಗ್ರಾಹಕರ ಬಳಿ ಒತ್ತಡ ಹಾಕಿ ಕರೆಂಟ್ ಬಾಕಿ ಬಿಲ್ ಕಟ್ಟಿಸಿಕೊಳ್ಳು ಎಸ್ಕಾಂ ಸಿಬ್ಬಂದಿ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments