ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್‌ನಿಂದ ಕನ್ನಡಿಗರಿಗೆ ನಂಬಿಕೆ ದ್ರೋಹ: ಆರ್‌ ಅಶೋಕ್

Sampriya
ಭಾನುವಾರ, 2 ಮಾರ್ಚ್ 2025 (16:23 IST)
ಬೆಂಗಳೂರು: ತಿಂಗಳು ತಿಂಗಳು ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಹಣವನ್ನ ಅಕೌಂಟ್ ಗೆ ಹಾಕಲು ಅದೇನು ಸಂಬಳಾನಾ ಅಂತ ಉಡಾಫೆ ಮಾತಾಡಿ ಮಹಿಳೆಯರ ಸ್ವಾಭಿಮಾನಕ್ಕೆ ಪೆಟ್ಟು ಕೊಟ್ಟಿದ್ದ ಇಂಧನ ಸಚಿವ ಕೆಜೆ ಜಾರ್ಜ್‌  ಅವರು ಈಗ ಗೃಹಜ್ಯೋತಿ ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ಚೌಕಾಸಿ ಮಾಡುತ್ತಿದ್ದಾರೆ.

ಈ ಬಗ್ಗೆ ಆರ್ ಅಶೋಕ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಚಿವ ಜಾರ್ಜ್ ಅವರೇ, ಚುನಾವಣೆಗೂ ಮುನ್ನ ಎಲ್ಲರಿಗೂ 200 ಯುನಿಟ್ ಫ್ರೀ ಅಂತ ಹೇಳಿ ಅಧಿಕಾರಕ್ಕೆ ಬಂದ ಮೇಲೆ ವರ್ಷದ ಸರಾಸರಿ ಅಂತ ಟೋಪಿ ಹಾಕಿದಿರಿ. ಈಗ ಹೊಸದಾಗಿ ಮನೆ ಕಟ್ಟಿದವವರಿಗೆ,
ಬಾಡಿಗೆ ಮನೆ ಬದಲಾಯಿಸಿದವರಿಗೆ ಗೃಹ ಯೋಜನೆಯ ಪೂರ್ಣ ಲಾಭ ಸಿಗುತ್ತಲೇ ಇಲ್ಲ.  

ಒಟ್ಟಿನಲ್ಲಿ ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್  ಸರ್ಕಾರ ಕನ್ನಡಿಗರಿಗೆ ನಂಬಿಕೆ ದ್ರೋಹ ಮಾಡುತ್ತಲೇ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments