Webdunia - Bharat's app for daily news and videos

Install App

ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ!

Webdunia
ಬುಧವಾರ, 18 ಜನವರಿ 2017 (15:56 IST)
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ನಿರೀಕ್ಷೆಯಂತೆ ಬೆಟ್ಟೇಗೌಡರು ಆಯ್ಕೆಯಾಗಿದ್ದಾರೆ.
 
ಒಕ್ಕಲಿಗರ ಸಂಘದ ಚುನಾವಣೆಯ ಕೊನೆ ಕ್ಷಣದಲ್ಲಿ ಅಚ್ಚರಿಯ ಬೆಳವಣೆಗೆ ಆಗಿದ್ದು, ಹಾಲಿ ಅಧ್ಯಕ್ಷ ಅಪ್ಪಾಜಿಗೌಡರ ಬದಲು ಅವರ ಬಣದ ಡಾ.ಮಹಾದೇವ ಅವರನ್ನು ಕಣಕ್ಕಿಳಿಸಲಾಗಿತ್ತು. 
 
ನಿನ್ನೆ ರಾತ್ರಿ ಅಪ್ಪಾಜಿಗೌಡರ ವಿರುದ್ಧ ಗುಡುಗುತ್ತಿದ್ದ ಡಾ.ಮಹದೇವ ಅವರು ಕೊನೆಯ ಕ್ಷಣದಲ್ಲಿ ಅಪ್ಪಾಜಿಗೌಡರ ಪರ ಕಣಕ್ಕಿಳಿದು ಅಚ್ಚರಿ ಮೂಡಿಸಿದರು. ಅಧಿಕಾರದ ಆಸೆಗೆ ಮಹದೇವ ಅವರು ಅಪ್ಪಾಜಿಗೌಡರ ಬಣಕ್ಕೆ ಸೇರಿದ್ದರು. ಆದರೇ ದುರದೃಷ್ಟದಿಂದ ಸೋಲು ಅನುಭವಿಸಿದ್ದಾರೆ. 
 
ಅಪ್ಪಾಜಿಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣೆ ನಡೆದ 5 ತಿಂಗಳಲ್ಲಿ ಇಂದು ಮತ್ತೊಮ್ಮೆ ಚುನಾವಣೆ ನಡೆಯಿತು. ಭ್ರಷ್ಟಾಚಾರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಅಪ್ಪಾಜಿಗೌಡ ಹಾಗೂ ಅವರ ಜೊತೆ ಆಯ್ಕೆಯಾಗಿದ್ದ ಪದಾಧಿಕಾರಿಗಳನ್ನು ಪದಚ್ಯುತಿಗೊಳಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments