Webdunia - Bharat's app for daily news and videos

Install App

ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ!

Webdunia
ಬುಧವಾರ, 18 ಜನವರಿ 2017 (15:56 IST)
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ನಿರೀಕ್ಷೆಯಂತೆ ಬೆಟ್ಟೇಗೌಡರು ಆಯ್ಕೆಯಾಗಿದ್ದಾರೆ.
 
ಒಕ್ಕಲಿಗರ ಸಂಘದ ಚುನಾವಣೆಯ ಕೊನೆ ಕ್ಷಣದಲ್ಲಿ ಅಚ್ಚರಿಯ ಬೆಳವಣೆಗೆ ಆಗಿದ್ದು, ಹಾಲಿ ಅಧ್ಯಕ್ಷ ಅಪ್ಪಾಜಿಗೌಡರ ಬದಲು ಅವರ ಬಣದ ಡಾ.ಮಹಾದೇವ ಅವರನ್ನು ಕಣಕ್ಕಿಳಿಸಲಾಗಿತ್ತು. 
 
ನಿನ್ನೆ ರಾತ್ರಿ ಅಪ್ಪಾಜಿಗೌಡರ ವಿರುದ್ಧ ಗುಡುಗುತ್ತಿದ್ದ ಡಾ.ಮಹದೇವ ಅವರು ಕೊನೆಯ ಕ್ಷಣದಲ್ಲಿ ಅಪ್ಪಾಜಿಗೌಡರ ಪರ ಕಣಕ್ಕಿಳಿದು ಅಚ್ಚರಿ ಮೂಡಿಸಿದರು. ಅಧಿಕಾರದ ಆಸೆಗೆ ಮಹದೇವ ಅವರು ಅಪ್ಪಾಜಿಗೌಡರ ಬಣಕ್ಕೆ ಸೇರಿದ್ದರು. ಆದರೇ ದುರದೃಷ್ಟದಿಂದ ಸೋಲು ಅನುಭವಿಸಿದ್ದಾರೆ. 
 
ಅಪ್ಪಾಜಿಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣೆ ನಡೆದ 5 ತಿಂಗಳಲ್ಲಿ ಇಂದು ಮತ್ತೊಮ್ಮೆ ಚುನಾವಣೆ ನಡೆಯಿತು. ಭ್ರಷ್ಟಾಚಾರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಅಪ್ಪಾಜಿಗೌಡ ಹಾಗೂ ಅವರ ಜೊತೆ ಆಯ್ಕೆಯಾಗಿದ್ದ ಪದಾಧಿಕಾರಿಗಳನ್ನು ಪದಚ್ಯುತಿಗೊಳಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments