Webdunia - Bharat's app for daily news and videos

Install App

ಲೂಟಿಗಿಂತ ಮೀನು ಹಿಡಿಯುವುದೇ ಲೇಸು

Webdunia
ಮಂಗಳವಾರ, 25 ಏಪ್ರಿಲ್ 2023 (14:00 IST)
ಮೀನಿಗೆ ಗಾಳ ಹಾಕಿ ಕೂರಬೇಕು ಎಂಬ KPCC ಅಧ್ಯಕ್ಷ D.K. ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಪ್ರಮೋದ್‌ ಮಧ್ವರಾಜ್‌ ತಿರುಗೇಟು ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ತಮ್ಮ ರಾಜಕೀಯ ಜೀವನ ಪ್ರಾರಂಭ ಮಾಡಿದಾಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು, ಈಗ ಡಿಕೆಶಿ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನನಗೆ ಚೆನ್ನಾಗಿ ಗೊತ್ತು.. ಮೀನನ್ನು ಗಾಳ ಹಾಕಿ ಮಾಡುವ ಕಾಯಕ ಪ್ರಾಮಾಣಿಕ ಕಾಯಕ.. ನಾನು ರಾಜಕೀಯದಲ್ಲಿ ಪ್ರಾಮಾಣಿಕತೆಯನ್ನೇ ಕಾಪಾಡಿಕೊಂಡು ಬಂದಿದ್ದೇನೆ..ಕೋಟ್ಯಂತರ ಹಣ ಲೂಟಿ ಮಾಡಿ ತಮ್ಮ ಸಾಮ್ರಾಜ್ಯ ಬೆಳೆಸೋದಕ್ಕಿಂತ ಮೀನು ಹಿಡಿದು ಜೀವನ ಮಾಡೋದೇ ಲೇಸು ಎಂದು ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಮುಂದಿನ ಸುದ್ದಿ
Show comments