ಲೂಟಿಗಿಂತ ಮೀನು ಹಿಡಿಯುವುದೇ ಲೇಸು

Webdunia
ಮಂಗಳವಾರ, 25 ಏಪ್ರಿಲ್ 2023 (14:00 IST)
ಮೀನಿಗೆ ಗಾಳ ಹಾಕಿ ಕೂರಬೇಕು ಎಂಬ KPCC ಅಧ್ಯಕ್ಷ D.K. ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಪ್ರಮೋದ್‌ ಮಧ್ವರಾಜ್‌ ತಿರುಗೇಟು ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ತಮ್ಮ ರಾಜಕೀಯ ಜೀವನ ಪ್ರಾರಂಭ ಮಾಡಿದಾಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು, ಈಗ ಡಿಕೆಶಿ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನನಗೆ ಚೆನ್ನಾಗಿ ಗೊತ್ತು.. ಮೀನನ್ನು ಗಾಳ ಹಾಕಿ ಮಾಡುವ ಕಾಯಕ ಪ್ರಾಮಾಣಿಕ ಕಾಯಕ.. ನಾನು ರಾಜಕೀಯದಲ್ಲಿ ಪ್ರಾಮಾಣಿಕತೆಯನ್ನೇ ಕಾಪಾಡಿಕೊಂಡು ಬಂದಿದ್ದೇನೆ..ಕೋಟ್ಯಂತರ ಹಣ ಲೂಟಿ ಮಾಡಿ ತಮ್ಮ ಸಾಮ್ರಾಜ್ಯ ಬೆಳೆಸೋದಕ್ಕಿಂತ ಮೀನು ಹಿಡಿದು ಜೀವನ ಮಾಡೋದೇ ಲೇಸು ಎಂದು ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಮುಂದಿನ ಸುದ್ದಿ
Show comments