Webdunia - Bharat's app for daily news and videos

Install App

ಆಟೋ ಹತ್ತುವ ಮುನ್ನ ಎಚ್ಚರಿಕೆ..!!!

Webdunia
ಶನಿವಾರ, 27 ನವೆಂಬರ್ 2021 (17:17 IST)
ಆಟೋ ಹತ್ತಿದ್ದ ಗ್ರಾಹಕರ ಮೇಲೆ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪರಪೇಟೆ ಪೊಲೀಸರ ಕಾರ್ಯಚರಣೆಯಿಂದ ಆರೋಪಿಯ ಬಂಧನವಾಗಿದೆ. ಮನೋಜ್ ಕುಮಾರ್ ದರೋಡೆ ಮಾಡಿದ ಆರೋಪಿಯಾಗಿದ್ದಾನೆ.ಮೆಜೆಸ್ಟಿಕ್ ನಿಂದ ಬೊಮ್ಮನಹಳ್ಳಿಗೆ ತೆರಳಲು ಆಟೋ ಹತ್ತಿದ್ದ ಯುವಕನನ್ನು ಸ್ವಲ್ಪ ದೂರ ಕರೆದೊಯ್ದು ನಂತರ ಆಟೋಗೆ ಮೂರು ನಾಲ್ಕು ಜನ ಆಟೋ ಹೇರಿ ಚಾಕು ತೋರಿಸಿ ದರೋಡೆ ಮಾಡಿದ್ದರು.
 
ಈ ಆರೋಪದ ಹಿನ್ನೆಲೆ ಪ್ರಕರಣ ದಾಖಲಿಕೊಂಡು ಆಟೋ ಚಾಲಕ ಮನೋಜ್ ಕುಮಾರ್ ನನ್ನು ಬಂಧಿಸಿ ತನಿಖೆ ಶುರು ಮಾಡಿದ್ದಾರೆ. ಇನ್ನು ತನಿಖೆ ವೇಳೆ ರಾಮಮೂರ್ತಿ ನಗರ ಸರಹದ್ದಿನಲ್ಲಿ ಕ್ಯಾಮರ ಹಾಗೂ ಲ್ಯಾಪ್ಟಾಪ್ ಕಳ್ಳತನದ ಬಗ್ಗೆ ಮಾಹಿತಿ ನೀಡಿದ್ದಾನೆ. ಸದ್ಯ ಒಬ್ಬ ಆರೋಪಿ ಮನೋಜ್ ಕುಮಾರ್ ನನ್ನ ಬಂಧಿಸಿ 7ಲಕ್ಷ ಬೆಲೆ ಬಾಳುವ ವಸ್ತ ಗಳು ವಶಕ್ಕೆ ಪಡೆದು ಉಳಿದ ಆರೋಪಿಗಳಿಗೆ ಉಪ್ಪರಪೇಟೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments