ಆಟೋ ಹತ್ತುವ ಮುನ್ನ ಎಚ್ಚರಿಕೆ..!!!

Webdunia
ಶನಿವಾರ, 27 ನವೆಂಬರ್ 2021 (17:17 IST)
ಆಟೋ ಹತ್ತಿದ್ದ ಗ್ರಾಹಕರ ಮೇಲೆ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪರಪೇಟೆ ಪೊಲೀಸರ ಕಾರ್ಯಚರಣೆಯಿಂದ ಆರೋಪಿಯ ಬಂಧನವಾಗಿದೆ. ಮನೋಜ್ ಕುಮಾರ್ ದರೋಡೆ ಮಾಡಿದ ಆರೋಪಿಯಾಗಿದ್ದಾನೆ.ಮೆಜೆಸ್ಟಿಕ್ ನಿಂದ ಬೊಮ್ಮನಹಳ್ಳಿಗೆ ತೆರಳಲು ಆಟೋ ಹತ್ತಿದ್ದ ಯುವಕನನ್ನು ಸ್ವಲ್ಪ ದೂರ ಕರೆದೊಯ್ದು ನಂತರ ಆಟೋಗೆ ಮೂರು ನಾಲ್ಕು ಜನ ಆಟೋ ಹೇರಿ ಚಾಕು ತೋರಿಸಿ ದರೋಡೆ ಮಾಡಿದ್ದರು.
 
ಈ ಆರೋಪದ ಹಿನ್ನೆಲೆ ಪ್ರಕರಣ ದಾಖಲಿಕೊಂಡು ಆಟೋ ಚಾಲಕ ಮನೋಜ್ ಕುಮಾರ್ ನನ್ನು ಬಂಧಿಸಿ ತನಿಖೆ ಶುರು ಮಾಡಿದ್ದಾರೆ. ಇನ್ನು ತನಿಖೆ ವೇಳೆ ರಾಮಮೂರ್ತಿ ನಗರ ಸರಹದ್ದಿನಲ್ಲಿ ಕ್ಯಾಮರ ಹಾಗೂ ಲ್ಯಾಪ್ಟಾಪ್ ಕಳ್ಳತನದ ಬಗ್ಗೆ ಮಾಹಿತಿ ನೀಡಿದ್ದಾನೆ. ಸದ್ಯ ಒಬ್ಬ ಆರೋಪಿ ಮನೋಜ್ ಕುಮಾರ್ ನನ್ನ ಬಂಧಿಸಿ 7ಲಕ್ಷ ಬೆಲೆ ಬಾಳುವ ವಸ್ತ ಗಳು ವಶಕ್ಕೆ ಪಡೆದು ಉಳಿದ ಆರೋಪಿಗಳಿಗೆ ಉಪ್ಪರಪೇಟೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments