ಆಟೋ ಹತ್ತುವ ಮುನ್ನ ಎಚ್ಚರಿಕೆ..!!!

Webdunia
ಶನಿವಾರ, 27 ನವೆಂಬರ್ 2021 (17:17 IST)
ಆಟೋ ಹತ್ತಿದ್ದ ಗ್ರಾಹಕರ ಮೇಲೆ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪರಪೇಟೆ ಪೊಲೀಸರ ಕಾರ್ಯಚರಣೆಯಿಂದ ಆರೋಪಿಯ ಬಂಧನವಾಗಿದೆ. ಮನೋಜ್ ಕುಮಾರ್ ದರೋಡೆ ಮಾಡಿದ ಆರೋಪಿಯಾಗಿದ್ದಾನೆ.ಮೆಜೆಸ್ಟಿಕ್ ನಿಂದ ಬೊಮ್ಮನಹಳ್ಳಿಗೆ ತೆರಳಲು ಆಟೋ ಹತ್ತಿದ್ದ ಯುವಕನನ್ನು ಸ್ವಲ್ಪ ದೂರ ಕರೆದೊಯ್ದು ನಂತರ ಆಟೋಗೆ ಮೂರು ನಾಲ್ಕು ಜನ ಆಟೋ ಹೇರಿ ಚಾಕು ತೋರಿಸಿ ದರೋಡೆ ಮಾಡಿದ್ದರು.
 
ಈ ಆರೋಪದ ಹಿನ್ನೆಲೆ ಪ್ರಕರಣ ದಾಖಲಿಕೊಂಡು ಆಟೋ ಚಾಲಕ ಮನೋಜ್ ಕುಮಾರ್ ನನ್ನು ಬಂಧಿಸಿ ತನಿಖೆ ಶುರು ಮಾಡಿದ್ದಾರೆ. ಇನ್ನು ತನಿಖೆ ವೇಳೆ ರಾಮಮೂರ್ತಿ ನಗರ ಸರಹದ್ದಿನಲ್ಲಿ ಕ್ಯಾಮರ ಹಾಗೂ ಲ್ಯಾಪ್ಟಾಪ್ ಕಳ್ಳತನದ ಬಗ್ಗೆ ಮಾಹಿತಿ ನೀಡಿದ್ದಾನೆ. ಸದ್ಯ ಒಬ್ಬ ಆರೋಪಿ ಮನೋಜ್ ಕುಮಾರ್ ನನ್ನ ಬಂಧಿಸಿ 7ಲಕ್ಷ ಬೆಲೆ ಬಾಳುವ ವಸ್ತ ಗಳು ವಶಕ್ಕೆ ಪಡೆದು ಉಳಿದ ಆರೋಪಿಗಳಿಗೆ ಉಪ್ಪರಪೇಟೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments