Webdunia - Bharat's app for daily news and videos

Install App

ಕರ್ನಾಟಕದ ನ್ಯಾಯಾಲಯದಿಂದ ಭಾರಿ ದಂಡ ವಸೂಲಿ ಈ ಸ್ಟೋರಿ ಓದಿ ...!!!!

Webdunia
ಶುಕ್ರವಾರ, 29 ಜುಲೈ 2022 (16:21 IST)
ಬಾಲಕನಿಗೆ ಚಾಲನೆ ಮಾಡಲು ಬೈಕ್ ನೀಡಿದ್ದ ಮಾಲೀಕನಿಗೆ ನಗರದ ಜೆಎಂಎಫ್ ನ್ಯಾಯಾಲಯ ₹ 34 ಸಾವಿರ ದಂಡ, ಒಂದು ದಿನ ಸೆರೆವಾಸ ವಿಧಿಸಿದೆ.
 
ನಗರದ ಅನ್ವರ್ ಖಾನ್ ಶಿಕ್ಷೆಗೆ ಒಳಗಾದವರು.
 
ಬೈಕ್ ಚಾಲನೆ ಮಾಡುವಾಗ ಸರ್ಕಾರಿ ಬಸ್ ಡಿಪೋ ಮುಂಭಾಗ ಅವರು ತಪ್ಪಿ ಬಿದ್ದು ಸ್ಥಳದಲ್ಲಿಯೇ ಮೃತ ಪಟ್ಟಿದ್ದರು.
 
ಪ್ರಧಾನ ಸಿವಿಲ್ ನ್ಯಾಯಾಧೀಶ ಮಹೇಂದ್ರಕುಮಾರ್ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದಕ್ಕೆ ದಂಡ ವಿಧಿಸಿದ್ದಾರೆ....

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments