Webdunia - Bharat's app for daily news and videos

Install App

ಕೊಡಗಿನಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರ ವಹಿಸಿ: ಜಿಲ್ಲಾಧಿಕಾರಿ

Webdunia
ಶನಿವಾರ, 18 ಡಿಸೆಂಬರ್ 2021 (20:02 IST)
ಜಿಲ್ಲೆಯಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಚೆಕ್ ಪೋಸ್ಟ್‌ಗಳಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 'ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಆಯೋಜಿಸಿದ್ದ ಸಭೆಯಲ್ಲಿ ಹಕ್ಕಿಜ್ವರ ನಿಯಂತ್ರಣದ ಬಗ್ಗೆ ಮಾಹಿತಿ ಪಡೆದು ಅವರು ತಿಳಿಸಿದ್ದಾರೆ.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್ ಭಟ್ ಅವರು, ಜಿಲ್ಲೆಯ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೇರಳ ಭಾಗದಿಂದ ಬರುವ ಪೌತ್ರಿ ವಾಹನಗಳನ್ನು ತಪಾಸಣೆ ಮಾಡಿ ರೋಗ ನಿರೋಧಕ ಔಷಧವನ್ನು ಸಿಂಪಡಿಸಿ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ನಿರ್ದೇಶಕ ಡಾ.ತಮ್ಮಯ್ಯ ಅವರು ಹಕ್ಕಿಜ್ವರ ನಿಯಂತ್ರಿಸುವ ನವೀಕೃತ ರಾಂಡಮ್ ಆಗಿ ಸ್ಯಾಂಪಲ್‌ನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ಹೇಳಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದ ಮುಖ್ಯಸ್ಥರಾದ ನಜೀಮಾ ತಬಶೀರ ಅವರು ಹಕ್ಕಿಜ್ವರ ನಿಯಂತ್ರಣ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments