Select Your Language

Notifications

webdunia
webdunia
webdunia
webdunia

ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳೇ ಎಚ್ಚರ! ಪ್ರಾಣಿ ಪಕ್ಷಿಗಳು ಸತ್ತರೆ ಜೈಲೂಟ ಗ್ಯಾರಂಟಿ

ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳೇ ಎಚ್ಚರ! ಪ್ರಾಣಿ ಪಕ್ಷಿಗಳು ಸತ್ತರೆ ಜೈಲೂಟ ಗ್ಯಾರಂಟಿ
ಬೆಂಗಳೂರು , ಶನಿವಾರ, 18 ಏಪ್ರಿಲ್ 2020 (10:32 IST)
ಬೆಂಗಳೂರು : ಲಾಕ್ ಡೌನ್ ಸಮಯದಲ್ಲಿ ಸಾಕು ಪ್ರಾಣಿ ಪಕ್ಷಿಗಳು ಸತ್ತರೆ ಮಾಲೀಕನಿಗೆ ಜೈಲೂಟ ಖಚಿತ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.


ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳಿಗೆ ಬಿಬಿಎಂಪಿ ಎಚ್ಚರಿಕೆ ನೀಡಿದ್ದು,  ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಬೇಕು. ಒಂದು ವೇಳೆ ಅವುಗಳು ಸತ್ತರೆ ಅದರ ಮಾಲೀಕರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಂಗಳೂರು ತಾ.ಪಂ. ಅಧ್ಯಕ್ಷರ ವಾಹನ ಸೀಜ್