Webdunia - Bharat's app for daily news and videos

Install App

ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳೇ ಎಚ್ಚರ! ಪ್ರಾಣಿ ಪಕ್ಷಿಗಳು ಸತ್ತರೆ ಜೈಲೂಟ ಗ್ಯಾರಂಟಿ

Webdunia
ಶನಿವಾರ, 18 ಏಪ್ರಿಲ್ 2020 (10:32 IST)
ಬೆಂಗಳೂರು : ಲಾಕ್ ಡೌನ್ ಸಮಯದಲ್ಲಿ ಸಾಕು ಪ್ರಾಣಿ ಪಕ್ಷಿಗಳು ಸತ್ತರೆ ಮಾಲೀಕನಿಗೆ ಜೈಲೂಟ ಖಚಿತ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.


ಸಾಕು ಪ್ರಾಣಿ ಪಕ್ಷಿ ವ್ಯಾಪಾರಿಗಳಿಗೆ ಬಿಬಿಎಂಪಿ ಎಚ್ಚರಿಕೆ ನೀಡಿದ್ದು,  ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಬೇಕು. ಒಂದು ವೇಳೆ ಅವುಗಳು ಸತ್ತರೆ ಅದರ ಮಾಲೀಕರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments