ತುಂಬಿದ ಭದ್ರಾ ಜಲಾಶಯ; ಜನರು ಬದುಕು ಅಭದ್ರ

Webdunia
ಗುರುವಾರ, 8 ಆಗಸ್ಟ್ 2019 (18:37 IST)
ಭದ್ರಾ ಜಲಾಶಯ ತುಂಬಿ ಹರಿಯುತ್ತಿರುವುದರಿಂದ ಅಕ್ಕ ಪಕ್ಕದ ಹಳ್ಳಿಗಳ ಜನರ ಬದುಕು ಸಂಪೂರ್ಣವಾಗಿ ಅಭದ್ರವಾಗಿದೆ.

ದಾವಣಗೆರೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಸತತ ಐದು ದಿನಗಳಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ.

ಇದ್ರಿಂದ ದಾವಣಗೆರೆಯ ಜೀವನಾಡಿ ಭದ್ರ ಜಲಾಶಯದಲ್ಲಿ ನೀರಿನ ಶೇಖರಣೆ ಹೆಚ್ಚಾಗಿದ್ದು, ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹರಿಹರದ ಉಕ್ಕಡಗಾತ್ರಿಯ ಕರಿಬಸವೇಶ್ವ ದೇವಸ್ಥಾನದ ಮೆಟ್ಟಿಲು ಭಾಗದವರೆಗೂ ನದಿ ನೀರು ಬಂದಿದೆ.  

ಉಕ್ಕಡಗಾತ್ರಿ- ಪತ್ತೆಪುರ, ಸಾರಥಿ - ಚಿಕ್ಕಬಿದರೆ, ಹರಪನಹಳ್ಳಿಯ ಹಲುವಾಗಲು - ಕಡತಿ ರಸ್ತೆ ಮಾರ್ಗ ಕಡಿತಗೊಂಡಿದೆ. ಕಡಿತಗೊಂಡ ಹಳ್ಳಿಗಳ ಜನರಿಗೆ ದಿಕ್ಕುತೋಚದಂತಾಗಿದೆ. ಇನ್ನು ನೆರೆ ಸಂತ್ರಸ್ತರಿಗಾಗಿ ದಾವಣಗೆರೆ ಜಿಲ್ಲಾಡಳಿತದಿಂದ ಸಕಲ ಅಗತ್ಯ ಕ್ರಮ ಜರುಗಿಸಲು ಮುಂದಾಗಲಾಗುತ್ತಿದೆ.

ನದಿಯ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಸುರಕ್ಷಿತ ಸ್ಥಳಕ್ಕೆ ಸಂತ್ರಸ್ತರು ತೆರಳುವಂತೆ ಅಧಿಕಾರಿಗಳು ಮನವಿ ಮಾಡ್ತಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments