Select Your Language

Notifications

webdunia
webdunia
webdunia
webdunia

ಹಾವೇರಿಗೆ ಒಲಿದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ

ಹಾವೇರಿಗೆ ಒಲಿದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ
ಕಲಬುರಗಿ , ಗುರುವಾರ, 6 ಫೆಬ್ರವರಿ 2020 (21:44 IST)
ಮುಂದಿನ 86 ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ‌ ನಡೆಯಲಿದೆ.

ಹೀಗಂತ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಕಲಬುರಗಿಯಲ್ಲಿ ಪ್ರಕಟಿಸಿದರು.

ಕಲಬುರಗಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯ ನಂತರ ಈ ವಿಷಯ ಪ್ರಕಟಿಸಿದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿ ಮುಂದಿನ ಸಮ್ಮೇಳನ ಆಯೋಜಿಸುವ ಕುರಿತು ಚರ್ಚೆ ನಡೆಯಿತು. ಕೊನೆಗೆ ಹಾವೇರಿಯಲ್ಲಿ ಸಮ್ಮೇಳನ ನಡೆಯಲಿದೆ ಅಂತ ಡಾ. ಮನು ಬಳಿಗಾರ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಎಡಿಜಿಪಿ ಅಲೋಕ್ ಕುಮಾರ್ ಗೆ ಕ್ಲೀನ್ ಚಿಟ್