Webdunia - Bharat's app for daily news and videos

Install App

ಭಾಗ್ಯಲಕ್ಷ್ಮಿ ಯೋಜನೆ: ಮಳೆಯಲ್ಲೂ ಅಧಿಕಾರಿಗಳ ಬೆವರಿಳಿಸಿದ ಪಾಲಕರು

Webdunia
ಮಂಗಳವಾರ, 6 ಆಗಸ್ಟ್ 2019 (14:22 IST)
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಸಿ ಹೋದ ಸಾರ್ವಜನಿಕರು  ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ  ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ  ಅಂಗನವಾಡಿ ಕೇಂದ್ರದಲ್ಲಿ ಹೋಬಳಿಯ ಎಲ್ಲಾ ಪಲಾನುಭಾವಿಗಳಿಗೆ ಬಾಂಡ್ ವಿತರಿಸುವುದಾಗಿ ತಿಳಿಸಲಾಗಿತ್ತು. ಎಲ್ಲರೂ ಮಕ್ಕಳೊಂದಿಗೆ ಅಂಗನವಾಡಿ ಕೇಂದ್ರಕ್ಕೆ ಬೆಳಗ್ಗೆ 9 ಗಂಟೆಗೆ ಹಾಜರಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ರು.

ಆದರೆ ಜಿಟಿ ಜಿಟಿ ಸುರಿಯುತ್ತಿರೋ ಮಳೆಯಲ್ಲಿಯೋ ಮಕ್ಕಳೊಂದಿಗೆ ತಾಯಿ, ಮಕ್ಕಳು ಬಂದಿದ್ದಾರೆ. ಆದರೆ ಸಕಾಲಕ್ಕೆ ಅಧಿಕಾರಿಗಳು ಬಂದು ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಮಾಡಿಲ್ಲ.

ಅಧಿಕಾರಗಳನ್ನು ಪೋನ್ ಮೂಲಕ ಸಂಪರ್ಕಿಸಿದಾಗ  ಬೇಜವ್ದಾರಿ ಉತ್ತರ ನೀಡಿದ್ದಾರೆ. ನೀವೇನು ನಮಗೆ ಸಂಬಳ ಕೊಡುವುದಿಲ್ಲ. ನಾವು ಬರುವವರೆಗೂ ಕಾಯಿರಿ. ಇಲ್ಲವಾದರೆ ನೀವು ಏನಾದ್ರು ಮಾಡಿಕೊಳ್ಳಿ ಎಂದು ಉಡಾಫೆ  ಉತ್ತರ ನೀಡಿದ್ದಾರೆ ಅಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಜಬ್ದಾರಿ ಅಧಿಕಾರಿಗಳನ್ನು ಕೆಲಸದಿಂದ ತೆಗೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments