Webdunia - Bharat's app for daily news and videos

Install App

ಬಿಡುಗಡೆ ದಿನವೇ ರದ್ದಾಯ್ತು ಭಜರಂಗಿ 2

Webdunia
ಶುಕ್ರವಾರ, 29 ಅಕ್ಟೋಬರ್ 2021 (15:54 IST)
ಪವರ್ ಸ್ಟಾರ್ ಪುನೀತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗ್ತಿದ್ದಂತೆ ಬೆಂಗಳೂರಿನ ಹಲವೆಡೆ ಭಜರಂಗಿ-2 ಪ್ರದರ್ಶನ ರದ್ದು ಮಾಡಲಾಗಿದೆ. ಮ್ಯಾಟನಿ ಹಾಗೂ ಸಂಜೆ ಶೋಗಳು ಕ್ಯಾನ್ಸಲ್ ಆಗಿವೆ. ರಾಜ್ಯದ ಬಹುತೇಕ ಕಡೇ ಭಜರಂಗಿ-2 ಪ್ರದರ್ಶನ ನಿಂತಿದೆ. ಭಜರಂಗಿ ಸೇರಿದಂತೆ ಬಿಡುಗಡೆಯದ ಚಿತ್ರಗಳ ಪ್ರದರ್ಶನ ಬಂದ್ ಆಗಿದೆ.ಇಂದು ಮುಂಜಾನೆ ರಿಲೀಸ್ ಆದ ಭಜರಂಗಿ ರಾಜ್ಯದೆಲ್ಲೆಡೆ ಭರ್ಜರಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿತ್ತು ..ಆದರೆ ಇದೀಗ ಪುನೀತ್ ರಾಜ್ ಕುಮಾರ್ ಸಾವಿಗೀಡಾಗಿದ್ದಾರೆ ಇದರ ಹಿನ್ನಲೆಯಲ್ಲಿ ಚಿತ್ರವನ್ನ ರಾಜ್ಯಾದ್ಯಂತ ರದ್ದು ಮಾಡಲಾಗಿದೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments