ಸಚಿವ ಸುನೀಲ್​​ ಕುಮಾರ್​ ವಿರುದ್ಧ ಭಕ್ತನ ಕಿಡಿ

Webdunia
ಮಂಗಳವಾರ, 17 ಜನವರಿ 2023 (18:13 IST)
ಇಂಧನ ಸಚಿವ ನಾಲಾಯಕ್, ಅವ್ರಿಂದ ಕರ್ನಾಟಕಕ್ಕೆ ಇಲ್ಲಿವರೆಗೂ ಯಾವುದೇ ಅಭಿವೃದ್ಧಿ ಆಗಿಲ್ಲ, ಮುಂದೆಯೂ ಆಗಲ್ಲ ಅಂತಾ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪರಮ ಭಕ್ತ, ವಿದ್ಯುತ್ ಗುತ್ತಿಗೆದಾರ ನಜರಬಾದ್ ನಿವಾಸಿ ಶ್ರೀಪಾಲ್ ಅಕ್ರೋಶ ಹೊರಹಾಕಿದ್ದಾರೆ. ಹಿಂದುತ್ವ ಏನು ಅಂತಾ ಗೊತ್ತಿದ್ಯಾ ಸುನೀಲ್ ಕುಮಾರ್ ಅವ್ರೇ ಎಂದು ಆಕ್ರೋಶ ಹೊರಹಾಕಿರೋ ಭಕ್ತ, ಶ್ರೀ ಕೃಷ್ಣನ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಕು ನೀಡಲು ಹಿಂದೇಟು ಹಾಕ್ತೀರೋ ಸಚಿವ ಸುನೀಲ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಹಿಂದೂ ದೇವಾಲಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದೀರಾ ಎಂದು ಪ್ರಶ್ನಿಸಿರೋ ಶ್ರೀಪಾಲ್, ಚೆಸ್ಕಾಂ ಎಂಡಿ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ದೇವಸ್ಥಾನಕ್ಕೆ ಪವರ್ ಸಪ್ಲೈ ನೀಡೋ ಸಂಬಂಧ ಅರಂಭದಲ್ಲಿ ಎಸ್ಟಿಮೇಟ್ ನೀಡಿ, ಕಾಮಗಾರಿ ನಾವೇ ಮಾಡ್ತೀವಿ ಎಂದು ಬಂದಿದ್ದ ಚೆಸ್ಕಾಂ ಹಿಂದೇಟು ಹಾಕಿದ್ದಕ್ಕೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಕು ಕಲ್ಪಿಸಲು ಹರಕೆ ಹೊತ್ತ ಭಕ್ತ ಶ್ರೀಪಾಲ್ ಇಲಾಖೆ ಸಚಿವ ಸುನೀಲ್ ಕುಮಾರ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments