Webdunia - Bharat's app for daily news and videos

Install App

ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

Webdunia
ಭಾನುವಾರ, 16 ಜುಲೈ 2023 (16:40 IST)
ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ನಾಡ ಅದಿದೇವತೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣವನ್ನೂ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆಷಾಢ ಮಾಸದ ಕೊನೆ ಶುಕ್ರವಾರವಾದ ಇಂದು ಬೆಳಗ್ಗೆ 5:30 ರಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಚಾಮುಂಡಿ ತಾಯಿಗೆ ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ ಮಾಡಲಾಗಿದೆ. ಬೆಳಗ್ಗೆ‌ 5:30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments