Webdunia - Bharat's app for daily news and videos

Install App

ಬಂದ್ ಪರಿಣಾಮ: ಕೋಲಾರದಲ್ಲಿ ಮದುವೆ ಮನೆಗೆ ಜನರೇ ಇಲ್ಲ

Webdunia
ಸೋಮವಾರ, 12 ಜೂನ್ 2017 (13:39 IST)
ಕೋಲಾರ:ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ್ ಬಂದ್ ಗೆ ಕೋಲಾರದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ವಕಿಲರೊಬ್ಬರ ಮಗನ ಮದುವೆಗೆ ಜನರೇ ಬಾರದ ಹಿನ್ನಲೆಯಲ್ಲಿ ಮದುವೆಗೆಂದು ತಯಾರಿಸಿದ ಊಟವೆಲ್ಲ ಉಳಿದುಹೋಗಿದೆ.
 
ಇಲ್ಲಿನ ನಾರಾಯಣಿ ಕಲ್ಯಾಣ ಮಂಟಪದಲ್ಲಿ ವಕೀಲ ಕೋದಂಡಪ್ಪ ಅವರ ಮಗ ವಿರೇಂದ್ರ ಹಾಗೂ ಚಿತ್ರಾ ಅವರ ವಿವಾಹ ನಿಗದಿಯಾಗಿತ್ತು. ಆದರೆ ಬಂದ್ ನಿಂದಾಗಿ ಮದುವೆಗೆ ಜನರೇ ಇಲ್ಲದಂತಾಗಿದ್ದು, ತಯಾರಿಸಿದ ಊಟವೆಲ್ಲ ಹಾಗೇ ಉಳಿದುಬಿಟ್ಟಿದೆ.
 
ಕಳಸಾಬಂಡೂರಿ, ಮಹದಾಯಿ ಯೋಜನೆ, ರೈತರ ಸಾಲ ಮನ್ನಾಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕೋಲಾರದಾದ್ಯಂತ್ ಭಾರೀ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನಾಕಾರರು ಬೀದಿಗಿಳಿದು ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ನಡುವೆ ಮದುವೆ ಮನೆಗೆ ಜನ ಬಾರದೇ ಊಟ್ ಉಳಿದು ಹೋಗಿದ್ದರಿಂದ ಮದುವೆ ಮನೆಗೆ ಬಂದ ಪ್ರತಿಭಟನಾಕಾರರು ಭರ್ಜರಿ ಮದುವೆ ಊಟ  ಸವಿದು ತೆರಳಿದ್ದಾರೆ. ಹೀಗಾಗಿ ಪ್ರತಿಭಟನೆ ಜತೆ ಭರ್ಜರಿ ಊಟವೂ ಪ್ರತಿಭಟನಾ ನಿರತರಿಗೆ ಸಿಕ್ಕಿದಂತಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments