Webdunia - Bharat's app for daily news and videos

Install App

ಬಂದ್ ಪರಿಣಾಮ: ಕೋಲಾರದಲ್ಲಿ ಮದುವೆ ಮನೆಗೆ ಜನರೇ ಇಲ್ಲ

Webdunia
ಸೋಮವಾರ, 12 ಜೂನ್ 2017 (13:39 IST)
ಕೋಲಾರ:ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ್ ಬಂದ್ ಗೆ ಕೋಲಾರದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ವಕಿಲರೊಬ್ಬರ ಮಗನ ಮದುವೆಗೆ ಜನರೇ ಬಾರದ ಹಿನ್ನಲೆಯಲ್ಲಿ ಮದುವೆಗೆಂದು ತಯಾರಿಸಿದ ಊಟವೆಲ್ಲ ಉಳಿದುಹೋಗಿದೆ.
 
ಇಲ್ಲಿನ ನಾರಾಯಣಿ ಕಲ್ಯಾಣ ಮಂಟಪದಲ್ಲಿ ವಕೀಲ ಕೋದಂಡಪ್ಪ ಅವರ ಮಗ ವಿರೇಂದ್ರ ಹಾಗೂ ಚಿತ್ರಾ ಅವರ ವಿವಾಹ ನಿಗದಿಯಾಗಿತ್ತು. ಆದರೆ ಬಂದ್ ನಿಂದಾಗಿ ಮದುವೆಗೆ ಜನರೇ ಇಲ್ಲದಂತಾಗಿದ್ದು, ತಯಾರಿಸಿದ ಊಟವೆಲ್ಲ ಹಾಗೇ ಉಳಿದುಬಿಟ್ಟಿದೆ.
 
ಕಳಸಾಬಂಡೂರಿ, ಮಹದಾಯಿ ಯೋಜನೆ, ರೈತರ ಸಾಲ ಮನ್ನಾಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕೋಲಾರದಾದ್ಯಂತ್ ಭಾರೀ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನಾಕಾರರು ಬೀದಿಗಿಳಿದು ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ನಡುವೆ ಮದುವೆ ಮನೆಗೆ ಜನ ಬಾರದೇ ಊಟ್ ಉಳಿದು ಹೋಗಿದ್ದರಿಂದ ಮದುವೆ ಮನೆಗೆ ಬಂದ ಪ್ರತಿಭಟನಾಕಾರರು ಭರ್ಜರಿ ಮದುವೆ ಊಟ  ಸವಿದು ತೆರಳಿದ್ದಾರೆ. ಹೀಗಾಗಿ ಪ್ರತಿಭಟನೆ ಜತೆ ಭರ್ಜರಿ ಊಟವೂ ಪ್ರತಿಭಟನಾ ನಿರತರಿಗೆ ಸಿಕ್ಕಿದಂತಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments