'ಭಾರತ್ ಬಂದ್' ಹಿನ್ನಲೆ ; ವಿವಿ ಪರೀಕ್ಷೆಗಳು ಮುಂದೂಡಿಕೆ

Webdunia
ಮಂಗಳವಾರ, 8 ಜನವರಿ 2019 (07:56 IST)
ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳು ಇಂದು ಹಾಗೂ ನಾಳೆ ಒಟ್ಟು ಎರಡು ದಿನಗಳ ಕಾಲ 'ಭಾರತ್ ಬಂದ್' ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರು ವಿವಿ, ರಾಣಿ ಚೆನ್ನಮ್ಮ ವಿವಿ, ಕರ್ನಾಟಕ ವಿವಿ, ಹಂಪಿ ಕನ್ನಡ ವಿವಿ, ಕುವೆಂಪು ವಿವಿ, ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಇಂದು ನಡೆಯಲ್ಲ ಎಂಬ ಮಾಹಿತಿ ಲಭ್ಯವಾಗಿದೆ.


ಬೆಂಗಳೂರು ವಿವಿಯ ಕಾನೂನು, ದೈಹಿಕ ಪರೀಕ್ಷೆ, ರಾಣಿ ಚೆನ್ನಮ್ಮ ವಿವಿಯ ಎಲ್ಲಾ ಪರೀಕ್ಷೆಗಳು, ಹಂಪಿ ಕನ್ನಡ ವಿವಿ, ಕರ್ನಾಟಕ ವಿವಿಯ ಎಂಎ, ಎಂಕಾಂ, ಎಂಎಸ್ಸಿ ಸ್ನಾತಕೋತ್ತರ ಪರೀಕ್ಷೆಗಳು ಇವತ್ತು ನಡೆಯಲ್ಲ. ಹಾಗೇ ಕುವೆಂಪು ವಿವಿಯ ಬಿಎಡ್ ಪರೀಕ್ಷೆ, ತುಮಕೂರು ವಿವಿಯ ಎಂಬಿಎ, ಎಂಕಾಂ, ಎಂಎ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಸಹ ನಡೆಯಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments