Webdunia - Bharat's app for daily news and videos

Install App

'ಭಾರತ್ ಬಂದ್' ಹಿನ್ನಲೆ ; ವಿವಿ ಪರೀಕ್ಷೆಗಳು ಮುಂದೂಡಿಕೆ

Webdunia
ಮಂಗಳವಾರ, 8 ಜನವರಿ 2019 (07:56 IST)
ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳು ಇಂದು ಹಾಗೂ ನಾಳೆ ಒಟ್ಟು ಎರಡು ದಿನಗಳ ಕಾಲ 'ಭಾರತ್ ಬಂದ್' ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರು ವಿವಿ, ರಾಣಿ ಚೆನ್ನಮ್ಮ ವಿವಿ, ಕರ್ನಾಟಕ ವಿವಿ, ಹಂಪಿ ಕನ್ನಡ ವಿವಿ, ಕುವೆಂಪು ವಿವಿ, ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಇಂದು ನಡೆಯಲ್ಲ ಎಂಬ ಮಾಹಿತಿ ಲಭ್ಯವಾಗಿದೆ.


ಬೆಂಗಳೂರು ವಿವಿಯ ಕಾನೂನು, ದೈಹಿಕ ಪರೀಕ್ಷೆ, ರಾಣಿ ಚೆನ್ನಮ್ಮ ವಿವಿಯ ಎಲ್ಲಾ ಪರೀಕ್ಷೆಗಳು, ಹಂಪಿ ಕನ್ನಡ ವಿವಿ, ಕರ್ನಾಟಕ ವಿವಿಯ ಎಂಎ, ಎಂಕಾಂ, ಎಂಎಸ್ಸಿ ಸ್ನಾತಕೋತ್ತರ ಪರೀಕ್ಷೆಗಳು ಇವತ್ತು ನಡೆಯಲ್ಲ. ಹಾಗೇ ಕುವೆಂಪು ವಿವಿಯ ಬಿಎಡ್ ಪರೀಕ್ಷೆ, ತುಮಕೂರು ವಿವಿಯ ಎಂಬಿಎ, ಎಂಕಾಂ, ಎಂಎ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಸಹ ನಡೆಯಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments