Webdunia - Bharat's app for daily news and videos

Install App

'ಭಾರತ್ ಬಂದ್' ಹಿನ್ನಲೆ ; ವಿವಿ ಪರೀಕ್ಷೆಗಳು ಮುಂದೂಡಿಕೆ

Webdunia
ಮಂಗಳವಾರ, 8 ಜನವರಿ 2019 (07:56 IST)
ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳು ಇಂದು ಹಾಗೂ ನಾಳೆ ಒಟ್ಟು ಎರಡು ದಿನಗಳ ಕಾಲ 'ಭಾರತ್ ಬಂದ್' ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರು ವಿವಿ, ರಾಣಿ ಚೆನ್ನಮ್ಮ ವಿವಿ, ಕರ್ನಾಟಕ ವಿವಿ, ಹಂಪಿ ಕನ್ನಡ ವಿವಿ, ಕುವೆಂಪು ವಿವಿ, ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಇಂದು ನಡೆಯಲ್ಲ ಎಂಬ ಮಾಹಿತಿ ಲಭ್ಯವಾಗಿದೆ.


ಬೆಂಗಳೂರು ವಿವಿಯ ಕಾನೂನು, ದೈಹಿಕ ಪರೀಕ್ಷೆ, ರಾಣಿ ಚೆನ್ನಮ್ಮ ವಿವಿಯ ಎಲ್ಲಾ ಪರೀಕ್ಷೆಗಳು, ಹಂಪಿ ಕನ್ನಡ ವಿವಿ, ಕರ್ನಾಟಕ ವಿವಿಯ ಎಂಎ, ಎಂಕಾಂ, ಎಂಎಸ್ಸಿ ಸ್ನಾತಕೋತ್ತರ ಪರೀಕ್ಷೆಗಳು ಇವತ್ತು ನಡೆಯಲ್ಲ. ಹಾಗೇ ಕುವೆಂಪು ವಿವಿಯ ಬಿಎಡ್ ಪರೀಕ್ಷೆ, ತುಮಕೂರು ವಿವಿಯ ಎಂಬಿಎ, ಎಂಕಾಂ, ಎಂಎ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಸಹ ನಡೆಯಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments