ಭಾರತ್ ಜೋಡೋ : ಮಳೆಯಲ್ಲೂ ನಿಲ್ಲದ ರಾಹುಲ್

Webdunia
ಸೋಮವಾರ, 10 ಅಕ್ಟೋಬರ್ 2022 (10:08 IST)
ಬೆಂಗಳೂರು : ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಾಹುಲ್‌ ಗಾಂಧಿ ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

ಅದಕ್ಕಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ರಾಜ್ಯದಲ್ಲೂ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 14ರ ವರೆಗೆ ರಾಹುಲ್ ಪಾದಯಾತ್ರೆ ನಡೆಯುತ್ತಿದೆ.

ಫುಲ್ಜೋಶ್ನಲ್ಲಿರೋ ರಾಹುಲ್ಗಾಂಧಿ ಧಾರಾಕಾರ ಮಳೆಯಲ್ಲೂ ಉತ್ಸಾಹ ಕಳೆದುಕೊಳ್ಳದೇ ಮುನ್ನುಗ್ಗುತ್ತಿದ್ದಾರೆ. ರಾಹುಲ್ ಹೋದ ಕಡೆಯಲೆಲ್ಲಾ ಬಿಜೆಪಿ, ಜೆಡಿಎಸ್ ಪಕ್ಷದ ಶಕ್ತಿ ಮಾಯವಾಗುತ್ತಿದೆ ಅನ್ನೋದು ಕಾಂಗ್ರೆಸ್ ಮಾತಾದರೆ, ಜೋಡೋ ಯಾತ್ರೆಯಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಿದೆ ಅನ್ನೋದು ಬಿಜೆಪಿ ನಾಯಕರ ವಾದ.

ಈ ಬೆನ್ನಲ್ಲೇ ಕಾಂಗ್ರೆಸ್ ಮುಂದೆ ಪಾದಯಾತ್ರೆ ಕೈಗೊಂಡು ಹಿಂದೆ ಚುನಾವಣಾ ಸರ್ವೇಯನ್ನೂ  ನಡೆಸುತ್ತಿದೆ ಎನ್ನುವ ಬಗ್ಗೆ ಬಿಜೆಪಿ ವಿಶ್ಲೇಷಣೆ ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments