Webdunia - Bharat's app for daily news and videos

Install App

ಭರತನಾಟ್ಯ ಕಲೆ ದೇಶದ ಸಂಸ್ಕೃತಿ, ಸಂಪ್ರಾದಯದ ಪ್ರತೀಕ-ಯುವ ಭರತನಾಟ್ಯ ಕಲಾವಿದ ಜೆ.ಮನು

Webdunia
ಗುರುವಾರ, 19 ಜನವರಿ 2023 (15:53 IST)
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಯುವ ಕಲಾವಿದ ಜೆ.ಮನುರವರು ಪ್ರಥಮ ಸ್ಥಾನಗಳಿಸಿ, ರಾಜ್ಯಕ್ಕೆ ಕೀರ್ತಿ ತಂದರು. ಇದೇ ಸಂದರ್ಭದಲ್ಲಿ ಯುವ ಕಲಾವಿದ ಜೆ.ಮನುರವರನ್ನು  ಶಾಸಕರಾದ ದಿನೇಶ್ ಗುಂಡೂರಾವ್ ರವರು,ಡಾ||ವೀಣಾ ಮೂರ್ತಿ ವಿಜಯ್ ರವರು  ಸನ್ಮಾನಿಸಿದರು.
 
ಯುವ ಭರತನಾಟ್ಯ ಕಲಾವಿದ ಜೆ.ಮನುರವರು ಮಾತನಾಡಿ ಶಿಷ್ಯ,ಗುರು ಪರಂಪರೆ ಮತ್ತು ದೇಶದ ಸಂಸ್ಕೃತಿ ಸಂಪ್ರಾದಯದ ಭರತನಾಟ್ಯ ಕಲೆ ಉಳಿಸಿ,ಬೆಳಸಲು 5ವರ್ಷದ ಬಾಲಕನಾಗಿದ್ದ ನಿಂದ ಅವಿರತ ಶ್ರಮ ಪಡುತ್ತಿದ್ದೇನೆ.ಭರತನಾಟ್ಯ,ಕೂಚುಪುಡಿ ನೃತ್ಯ ಭಾರತೀಯ ಶಿಷ್ಯ,ಪರಂಪರೆ ಸಾರುವ ಕಲೆಯಾಗಿದೆ.
 
ವಿಶ್ವದ ಎಲ್ಲ ದೇಶಗಳಲ್ಲಿ ಭರತನಾಟ್ಯ ಕಲೆ ವಿಶೇಷ, ಗೌರವ ಸ್ಥಾನಮಾನವಿದೆ.ಕಲೆ ಉುಳಿದರೆ ನಾಡಿನ ಇತಿಹಾಸ ತಿಳಿಯಬಹುದು ಅದರಿಂದ ಭರತನಾಟ್ಯ ಕಲೆಯಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಉಚಿತವಾಗಿ ಭರತನಾಟ್ಯ ತರಭೇತಿ ಶಿಬಿರ ಆಯೋಜಿಸಲಾಗುತ್ತಿದೆ.ಭರತನಾಟ್ಯ ಕಲೆ ಉಳಿಸಲು ಚೀನಾ, ಮಲೇಶಿಯ, ಸಿಂಗಪೂರ್, ನೇಪಾಳ, ಗೋವಾ, ಮಹಾರಾಷ್ಟ್ರ, ನವದೆಹಲಿ ವಿವಿಧ ರಾಜ್ಯಗಳಲ್ಲಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ.
 
ರಾಜ್ಯ ಸರ್ಕಾರ ಭರತನಾಟ್ಯ ಕಲೆ ಉಳಿಸಲು ಯುವ ಕಲಾವಿದರಿಗೆ ಸಹಕಾರ,ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments