Webdunia - Bharat's app for daily news and videos

Install App

ಭರತನಾಟ್ಯ ಕಲೆ ದೇಶದ ಸಂಸ್ಕೃತಿ, ಸಂಪ್ರಾದಯದ ಪ್ರತೀಕ-ಯುವ ಭರತನಾಟ್ಯ ಕಲಾವಿದ ಜೆ.ಮನು

Webdunia
ಗುರುವಾರ, 19 ಜನವರಿ 2023 (15:53 IST)
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಯುವ ಕಲಾವಿದ ಜೆ.ಮನುರವರು ಪ್ರಥಮ ಸ್ಥಾನಗಳಿಸಿ, ರಾಜ್ಯಕ್ಕೆ ಕೀರ್ತಿ ತಂದರು. ಇದೇ ಸಂದರ್ಭದಲ್ಲಿ ಯುವ ಕಲಾವಿದ ಜೆ.ಮನುರವರನ್ನು  ಶಾಸಕರಾದ ದಿನೇಶ್ ಗುಂಡೂರಾವ್ ರವರು,ಡಾ||ವೀಣಾ ಮೂರ್ತಿ ವಿಜಯ್ ರವರು  ಸನ್ಮಾನಿಸಿದರು.
 
ಯುವ ಭರತನಾಟ್ಯ ಕಲಾವಿದ ಜೆ.ಮನುರವರು ಮಾತನಾಡಿ ಶಿಷ್ಯ,ಗುರು ಪರಂಪರೆ ಮತ್ತು ದೇಶದ ಸಂಸ್ಕೃತಿ ಸಂಪ್ರಾದಯದ ಭರತನಾಟ್ಯ ಕಲೆ ಉಳಿಸಿ,ಬೆಳಸಲು 5ವರ್ಷದ ಬಾಲಕನಾಗಿದ್ದ ನಿಂದ ಅವಿರತ ಶ್ರಮ ಪಡುತ್ತಿದ್ದೇನೆ.ಭರತನಾಟ್ಯ,ಕೂಚುಪುಡಿ ನೃತ್ಯ ಭಾರತೀಯ ಶಿಷ್ಯ,ಪರಂಪರೆ ಸಾರುವ ಕಲೆಯಾಗಿದೆ.
 
ವಿಶ್ವದ ಎಲ್ಲ ದೇಶಗಳಲ್ಲಿ ಭರತನಾಟ್ಯ ಕಲೆ ವಿಶೇಷ, ಗೌರವ ಸ್ಥಾನಮಾನವಿದೆ.ಕಲೆ ಉುಳಿದರೆ ನಾಡಿನ ಇತಿಹಾಸ ತಿಳಿಯಬಹುದು ಅದರಿಂದ ಭರತನಾಟ್ಯ ಕಲೆಯಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಉಚಿತವಾಗಿ ಭರತನಾಟ್ಯ ತರಭೇತಿ ಶಿಬಿರ ಆಯೋಜಿಸಲಾಗುತ್ತಿದೆ.ಭರತನಾಟ್ಯ ಕಲೆ ಉಳಿಸಲು ಚೀನಾ, ಮಲೇಶಿಯ, ಸಿಂಗಪೂರ್, ನೇಪಾಳ, ಗೋವಾ, ಮಹಾರಾಷ್ಟ್ರ, ನವದೆಹಲಿ ವಿವಿಧ ರಾಜ್ಯಗಳಲ್ಲಿ ಯುವ ಜನೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ.
 
ರಾಜ್ಯ ಸರ್ಕಾರ ಭರತನಾಟ್ಯ ಕಲೆ ಉಳಿಸಲು ಯುವ ಕಲಾವಿದರಿಗೆ ಸಹಕಾರ,ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments