Webdunia - Bharat's app for daily news and videos

Install App

ಭಾರತ ಬಂದ್ ಹಿನ್ನಲೆ; ಮುಚ್ಚಿದ ಅಂಗಡಿಗಳಲ್ಲಿ ಕಳ್ಳರ ಕೈಚಳಕ

Webdunia
ಬುಧವಾರ, 9 ಜನವರಿ 2019 (10:41 IST)
ಹುಬ್ಬಳ್ಳಿ : ಭಾರತ ಬಂದ್ ಹಿನ್ನಲೆಯಲ್ಲಿ ಇದನ್ನೇ  ಬಂಡವಾಳವಾಗಿಸಿಕೊಂಡ ಕಳ್ಳರು ಮುಚ್ಚಿದ 16 ಅಂಗಡಿಗಳನ್ನು ಒಂದೇ ದಿನದಲ್ಲಿ  ಕನ್ನ ಹಾಕಿದ್ದಾರೆ.


ವಿವಿಧ ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕ ವರ್ಗ ಎರಡು ದಿನ ಮುಷ್ಕರಕ್ಕೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಎಪಿಎಂಸಿ  ವರ್ತಕರು ಮತ್ತು ಕಾರ್ಮಿಕರು ಬಂದ್ ಗೆ ಬೆಂಬಲ ಸೂಚಿಸಿ ತಮ್ಮ ಅಂಗಡಿಗಳನ್ನು ಮುಚ್ಚಿದ್ದರು.


ಇದನ್ನೇ ಬಂಡವಾಳವಾಗಿಸಿಕೊಂಡ ಕಳ್ಳರು ಅಮರಗೋಳ ಎಪಿಎಂಸಿಯಲ್ಲಿ 16 ಅಂಗಡಿಗಳಿಗೆ ಕನ್ನ ಹಾಕಿ ಸುಮಾರು 7 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿದ್ದಾರೆ. ಈ ದೃಶ್ಯ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments