Select Your Language

Notifications

webdunia
webdunia
webdunia
webdunia

ಭಾರತ್ ಜೊಡೋ ಯಾತ್ರೆ ಪಿಕ್ ಪ್ಯಾಕೆಟ್ ಅಂದರ್

Crime
ಭಾರತ ಜೊಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವಗೊಳಿಸಿಸುವ ಚಿಂತೆ. ಸಿದ್ದರಾಮಯ್ಯಗೆ ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಚಿಂತೆಯಾದರೆ, ಡಿಕೆ ಶಿವಕುಮಾರ್ ಒಮ್ಮೆ ಆ ಹಾಟ್ ಸೀಟ್ ಮೇಲೆ ಕೂರುವ ಚಿಂತೆ. ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ರಾಹುಲ್ ರನ್ನು ಇಂಪ್ರೆಸ್ ಮಾಡುವ ಚಿಂತೆ. ಹಾಗೆಯೇ, ಚಿತ್ರದುರ್ಗ  ಜಿಲ್ಲೆಯ ಮೂಲಕ ಹಾದು ಹೋಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್​ಪಾಕೆಟ್ ಗೆ  ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೇಡು ತೀರಿಸಿಕೊಂಡ ರಷ್ಯಾ! ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ