Webdunia - Bharat's app for daily news and videos

Install App

ಭಾರತ್ ಜೋಡೋ ಯಾತ್ರೆ ಪ್ರಯೋಜನವಿಲ್ಲ - ಡಾ. ಕೆ. ಸುಧಾಕರ್

Webdunia
ಗುರುವಾರ, 6 ಅಕ್ಟೋಬರ್ 2022 (15:02 IST)
ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಟದಂತ ಒಂದು ವ್ಯರ್ಥ ಹಾರಾಟ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಗೊತ್ತು- ಗುರಿ ಎರಡೂ ಇಲ್ಲದ ಈ ನಡಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ಅವಧಿಯಲ್ಲಿ ರಾಹುಲ್ ಗಾಂಧಿಯವರ ಪೂರ್ವಜರು ಎಲ್ಲೆಲ್ಲಿ ದೇಶವನ್ನು ಒಡೆದರೋ ಅದೆಲ್ಲವನ್ನೂ ಜತನದಿಂದ ಕಟ್ಟುವ ಕಾರ್ಯವನ್ನು ಆರೆಸ್ಸೆಸ್ ಮಾಡಿದೆ. ಈಗ ರಾಹುಲ್ ಗಾಂಧಿ ಕೂಡಿಸಿದ್ದನ್ನು ಕಳೆಯಲು ಹೊರಟಿದ್ದಾರೆ ಎಂಬುದೇ ಹೆಚ್ಚು ಸಮರ್ಪಕ ವ್ಯಾಖ್ಯಾನವಾದೀತು ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸದುದ್ದೇಶವನ್ನು ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇದೊಂದು ಶುದ್ಧ ರಾಜಕೀಯ ಅಜೆಂಡಾದ ವಿಭಜಕ ಮನಸುಗಳ ವಿಜೃಂಭಣೆಯ ನಡಿಗೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಮುಂದಿನ ಸುದ್ದಿ
Show comments