Webdunia - Bharat's app for daily news and videos

Install App

ಮೂವರು ಮೇರು ಸಾಧಕರಿಗೆ ‘ಭಾರತ ರತ್ನ’ ಪ್ರದಾನ

Webdunia
ಗುರುವಾರ, 8 ಆಗಸ್ಟ್ 2019 (19:15 IST)
ಮೂವರು ಹಿರಿಯ ಸಾಧಕರಿಗೆ ರಾಷ್ಟ್ರಪತಿಯವರು ಭಾರತ ರತ್ನ ಪ್ರದಾನ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ ಹಾಗೂ ಅಸ್ಸಾಮಿ ಗಾಯಕ ಭೂಪೇನ ಹಜಾರಿಕಾ ರಿಗೆ ಮರಣೋತ್ತರ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು  ಭಾರತ ರತ್ನ ಪ್ರದಾನ ಮಾಡಿದ್ರು.

ನಾನಾಜಿ ದೇಶ್‍ಮುಖ ಮತ್ತು ಭೂಪೇನ್ ಹಜಾರಿಕಾರ ಪರವಾಗಿ ಕುಟುಂಬಸ್ಥರು ಭಾರತ ರತ್ನ ಸ್ವೀಕಾರ ಮಾಡಿದ್ರು.  

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments