Webdunia - Bharat's app for daily news and videos

Install App

ಬಿಜೆಪಿಯಲ್ಲಿ ಲಿಂಗಾಯುತ ನಾಯಕ ಬಿಎಸ್ ವೈನ ಮುಗಿಸಲು ಸಂಚು ಹೂಡಿದ್ದಾರೆ- ಆರ್.ಬಿ.ತಿಮ್ಮಾಪುರ

Webdunia
ಶನಿವಾರ, 28 ಸೆಪ್ಟಂಬರ್ 2019 (11:22 IST)
ಬಾಗಲಕೋಟೆ : ಬಿಜೆಪಿಯಲ್ಲಿ ಲಿಂಗಾಯುತ ನಾಯಕರ ಮುಗಿಸಲು ಷಡ್ಯಂತ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹಾಗೂ ಬಿಎಲ್ ಸಂತೋಷ್ ರಿಂದ ಷಡ್ಯಂತ ನಡೆಯುತ್ತಿದೆ. ಬಿಎಸ್ ವೈ ಮುಖ ನೋಡಿ ಲಿಂಗಾಯುತರು ವೋಟು ಹಾಕಿದ್ದಾರೆ. ನಳೀನ್ ಕುಮಾರ್ ಮುಖ ನೋಡಿ ವೋಟು ಹಾಕಿಲ್ಲ, ಕಟೀಲ್ ಗೆ ಇಲ್ಲಿನವರ ಪರಿಚಯವಿಲ್ಲ.  ಜನಾಶೀರ್ವಾದ ಪಡೆಯದ ಕೆಲವರು ಬಿಜೆಪಿಯಲ್ಲಿ ಕೂತಿದ್ದಾರೆ. ಲಿಂಗಾಯುತ ನಾಯಕ ಬಿಎಸ್ ವೈ ಮುಗಿಸಲು ಸಂಚು ಹೂಡಿದ್ದಾರೆ ಎಂದು ಹೇಳಿದ್ದಾರೆ.


ಇಬ್ಬರ ಸಂಚಿಗೆ ಸಿಲುಕಿ ಬಿಎಸ್ ವೈ ಅಸಹಾಯಕರಾಗಿದ್ದಾರೆ. ಬಹುಮತವಿಲ್ಲದೆ ಬಿಜೆಪಿ ಅಧಿಕಾರಕ್ಕೆ ತರಲು ಬಿಎಸ್ ವೈ ಪ್ರಯತ್ನಿಸಿದ್ದಾರೆ. ಆದ್ರೆ ಬಿಎಸ್ ವೈ ಮುಗಿಸಲು ಸಂತೋಷ್, ಕಟೀಲು ನಿಂತಿದ್ದಾರೆ. ಸಿಎಂ ಯಡಿಯೂರಪ್ಪ ಮೇಲೆ ಡಿಸಿಎಂಗಳನ್ನು ತಂದಿದ್ದಾರೆ. ಇವೆಲ್ಲ ಆಟಗಳನ್ನು ನೋಡಿದ್ರೆ ಇನ್ನೆರಡು ತಿಂಗಳಲ್ಲಿ ಬಿಎಸ್ ವೈ ರನ್ನು ಮುಗಿಸ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments