Webdunia - Bharat's app for daily news and videos

Install App

ಬಿಜೆಪಿಯಲ್ಲಿ ಲಿಂಗಾಯುತ ನಾಯಕ ಬಿಎಸ್ ವೈನ ಮುಗಿಸಲು ಸಂಚು ಹೂಡಿದ್ದಾರೆ- ಆರ್.ಬಿ.ತಿಮ್ಮಾಪುರ

Webdunia
ಶನಿವಾರ, 28 ಸೆಪ್ಟಂಬರ್ 2019 (11:22 IST)
ಬಾಗಲಕೋಟೆ : ಬಿಜೆಪಿಯಲ್ಲಿ ಲಿಂಗಾಯುತ ನಾಯಕರ ಮುಗಿಸಲು ಷಡ್ಯಂತ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹಾಗೂ ಬಿಎಲ್ ಸಂತೋಷ್ ರಿಂದ ಷಡ್ಯಂತ ನಡೆಯುತ್ತಿದೆ. ಬಿಎಸ್ ವೈ ಮುಖ ನೋಡಿ ಲಿಂಗಾಯುತರು ವೋಟು ಹಾಕಿದ್ದಾರೆ. ನಳೀನ್ ಕುಮಾರ್ ಮುಖ ನೋಡಿ ವೋಟು ಹಾಕಿಲ್ಲ, ಕಟೀಲ್ ಗೆ ಇಲ್ಲಿನವರ ಪರಿಚಯವಿಲ್ಲ.  ಜನಾಶೀರ್ವಾದ ಪಡೆಯದ ಕೆಲವರು ಬಿಜೆಪಿಯಲ್ಲಿ ಕೂತಿದ್ದಾರೆ. ಲಿಂಗಾಯುತ ನಾಯಕ ಬಿಎಸ್ ವೈ ಮುಗಿಸಲು ಸಂಚು ಹೂಡಿದ್ದಾರೆ ಎಂದು ಹೇಳಿದ್ದಾರೆ.


ಇಬ್ಬರ ಸಂಚಿಗೆ ಸಿಲುಕಿ ಬಿಎಸ್ ವೈ ಅಸಹಾಯಕರಾಗಿದ್ದಾರೆ. ಬಹುಮತವಿಲ್ಲದೆ ಬಿಜೆಪಿ ಅಧಿಕಾರಕ್ಕೆ ತರಲು ಬಿಎಸ್ ವೈ ಪ್ರಯತ್ನಿಸಿದ್ದಾರೆ. ಆದ್ರೆ ಬಿಎಸ್ ವೈ ಮುಗಿಸಲು ಸಂತೋಷ್, ಕಟೀಲು ನಿಂತಿದ್ದಾರೆ. ಸಿಎಂ ಯಡಿಯೂರಪ್ಪ ಮೇಲೆ ಡಿಸಿಎಂಗಳನ್ನು ತಂದಿದ್ದಾರೆ. ಇವೆಲ್ಲ ಆಟಗಳನ್ನು ನೋಡಿದ್ರೆ ಇನ್ನೆರಡು ತಿಂಗಳಲ್ಲಿ ಬಿಎಸ್ ವೈ ರನ್ನು ಮುಗಿಸ್ತಾರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments