Webdunia - Bharat's app for daily news and videos

Install App

ಗೋವಿಂದರಾಜನಗರ ಹಾಗೂ ವಿಜಯನಗರ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ

Webdunia
ಭಾನುವಾರ, 30 ಏಪ್ರಿಲ್ 2023 (19:08 IST)
ಗೋವಿಂದರಾಜನಗರ ಕ್ಷೇತ್ರದಲ್ಲಿ ಇಂದು ಕೆಪಿಸಿಸಿ ರಾಜ್ಯಧ್ಯಕ್ಷ ಡಿಕೆಶಿ ಭರ್ಜರಿ ರೋಡ್ ಶೋ ನಡೆಸಿದ್ರು. ಇದೇ ವೇಳೆ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ, ಮೋದಿಯವರ ಜೊತೆಗೆ ಈಗ ಬರೀ ಲಂಚಕ್ಕೊಬ್ಬ ಮಂಚಕ್ಕೊಬ್ಬ ಇರೋರು ಮಾತ್ರ, ಸವದಿ ಮೇಲೆ ಭ್ರಷ್ಟಾಚಾರ ಆರೋಪ ಇತ್ತಾ? ಶೆಟ್ಟರ್ ಮೇಲೆ ಆರೋಪ ಇತ್ತಾ?ಅಂತ ಪ್ರಶ್ನೆ ಮಾಡಿದ್ರು. ಆರೋಪ ಇಲ್ಲದಿರೋರೆಲ್ಲ ನಮ್ಮ ಜೊತೆಗೆ ಇದ್ದಾರೆ. ಆರೋಪ ಇರುವವರು ಭ್ರಷ್ಟರು ಎಲ್ಲರೂ ಅವರ ಜೊತೆಗೆ ಇದ್ದಾರೆ. ಮೋದಿ ಏನೂ ಇಲ್ಲಿ ಆಡಳಿತ ಮಾಡೋದು ಬೇಕಾಗಿಲ್ಲ, ಅತ್ಯಂತ ನೀಚ ಭ್ರಷ್ಟ ಸರ್ಕಾರ ಇಲ್ಲಿದೆ. ಭ್ರಷ್ಟಾಚಾರ ಆರೋಪ ಇರುವವರನ್ನೆಲ್ಲ ಜೊತೆಗೆ ಇಟ್ಟುಕೊಂಡು ರ್ಯಾಲಿ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ರೋಡ್ ಶೋ ವೇಳೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಿಯಕೃಷ್ಣ ಹಾಗೂ ಕೃಷ್ಣಪ್ಪನವರು ತಮ್ಮ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments