ಇಂದು ಆಪ್ ಧ್ವಜ ಹಿಡಿಯಲಿದ್ದಾರೆ ಭಾಸ್ಕರ್ ರಾವ್

Webdunia
ಸೋಮವಾರ, 4 ಏಪ್ರಿಲ್ 2022 (07:03 IST)
ಬೆಂಗಳೂರು : ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.

ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಆಪ್ ಪಕ್ಷದ ಧ್ವಜ ಹಿಡಿಯಲಿದ್ದಾರೆ.

ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಯಿದೆ.  

ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments