Webdunia - Bharat's app for daily news and videos

Install App

ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಜೈಲಿನಲ್ಲಿ ಹಲ್ಲೆ

Webdunia
ಸೋಮವಾರ, 11 ಸೆಪ್ಟಂಬರ್ 2017 (17:01 IST)
ಮಂಗಳೂರು ಜೈಲಿನಲ್ಲಿ ಮಾರಾಮಾರಿ ನಡೆದಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ಸವನೀತ್ ಶೆಟ್ಟಿ, ಜ್ಯೋತಿಷಿ ನಿರಂಜನ್ ಶೆಟ್ಟಿ ಮೇಲೆ ಬಜಿಲಕೇರಿ ಧನರಾಜ್ ತಂಡದಿಂದ ಹಲ್ಲೆ ನಡೆದಿದೆ.

ಗಾಯಗೊಂಡಿರುವ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವರನ್ನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಹಲ್ಲೆಗೆ ಕಾರಣ ಇನ್ನೂ ಸಹ ಕಾರಣ ತಿಳಿದು ಬಂದಿಲ್ಲ. ಬಜಿಲಕೇರಿ ಧನರಾಜ್ 307 ಕೇಸ್`ನಲ್ಲಿ ಜೈಲು ಸೇರಿದ್ದ.

ಇನ್ನೂ, ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿತ್ತು. ಹೆಂಡತಿ ಮತ್ತು ಮಗನೇ ಜ್ಯೋತಿಷಿಯೊಬ್ಬನ ಜೊತೆ ಸೇರಿಕೊಂಡು ಭಾಸ್ಕರ್ ಶೆಟ್ಟಿಯನ್ನ ಕೊಂದಿದ್ದರು. ಬಳಿಕ ಶವವನ್ನ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಜೈಲಿನಲ್ಲಿದ್ದರೂ ಇವರ ಐಶಾರಾಮಿ ಜೀವನ ಮುಂದುವರೆದಿದ್ದು,  ಇವರಿಗೆ ಸಹಕರಿಸಿದ ಮೂವರು ಪೊಲೀಸರನ್ನ ಅಮಾನತು ಮಾಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments