Webdunia - Bharat's app for daily news and videos

Install App

ಭವಾನಿ ರೇವಣ್ಣ ಪಕ್ಷಕ್ಕೆ ತಮಾಷೆಗೆ ಆಹ್ವಾನ ಮಾಡಿದ್ದು ಬಂದು ಟಿಕೆಟ್ ಕೇಳಬೇಡಿ : ಸಿಟಿ ರವಿ

Webdunia
ಶನಿವಾರ, 28 ಜನವರಿ 2023 (18:34 IST)
ಭವಾನಿ ರೇವಣ್ಣ ಅವರನ್ನು ಪಕ್ಷಕ್ಕೆ ತಮಾಷೆಗೆ ಆಹ್ವಾನ ಮಾಡಿದ್ದು.ಇನ್ನು ನೀವೇ ಹೇಳಿದ್ದೀರಿ ಎಂದು ನಮ್ಮಲ್ಲಿ ಬಂದು ಟಿಕೆಟ್ ಕೇಳಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಇದನ್ನೇ ಗಂಭೀರವಾಗಿ ಪರಿಗಣಿಸಬಾರದು. ನಾನು ತಮಾಷೆಗೆ ಹೇಳಿದ್ದು. ಇನ್ನು ನೀವೇ ಹೇಳಿದ್ದೀರಾ ಎಂದು ಬಂದು ನಮ್ಮಲ್ಲಿ ಟಿಕೆಟ್ ಕೇಳಬೇಡಿ. ನನ್ನ ಬಗ್ಗೆ ಆಕ್ರೋಶ ಭಾವನೆ ಬೇಡ. ನಾನು ಜೆಡಿಎಸ್ ಹೈಕಮಾಂಡ್ ಅಲ್ಲ. ಅವರ ಹೈಕಮಾಂಡ್ ಅವರ ಮನೆಯಲ್ಲೇ ಇದೆ ಎಂದು ಸ್ಪಷ್ಟನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments