Webdunia - Bharat's app for daily news and videos

Install App

ನಾನ್ಯಾಕೆ ಹಾಸನ ಬಿಟ್ಟು ಹೋಗ್ಲಿ, ಇಲ್ಲಿನ ಜನ ನಮ್ಮ ಕುಟುಂಬಕ್ಕೆ ಸಹಕರಿಸಿದ್ದಾರೆ: ಭವಾನಿ ರೇವಣ್ಣ

Krishnaveni K
ಸೋಮವಾರ, 7 ಏಪ್ರಿಲ್ 2025 (15:56 IST)
ಹಾಸನ: ಕೋರ್ಟ್ ಅನುಮತಿ ಪಡೆದು ಹಾಸನಕ್ಕೆ ಇಂದು ಮೊದಲ ಭಾರಿಗೆ ಭೇಟಿ ನೀಡಿರುವ ಭವಾನಿ ರೇವಣ್ಣ ನಾನು ಯಾಕೆ ಹಾಸನಕ್ಕೆ ಬಿಟ್ಟು ಹೋಗ್ಲಿ, ಇಲ್ಲಿನ ಜನ ನಮ್ಮ ಕುಟುಂಬಕ್ಕೆ ಇದುವರೆಗೂ ಸಹಕರಿಸಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.

ಹಾಸನಕ್ಕೆ ಈವತ್ತು ನಾನು ಬರ್ತೀನಿ ಎಂದು ಯಾರಿಗೂ ಹೇಳಿರಲಿಲ್ಲ. ಹಾಗಿದ್ದರೋ ಎಷ್ಟೋ ಜನ ಹೇಗೋ ತಿಳ್ಕೊಂಡು ನನ್ನ ನೋಡಕ್ಕೆ ಬಂದ್ರು. ಹಾಸನ ಜನ ಮೊದಲಿನಿಂದಲೂ ಒಳ್ಳೆಯದೇ ಮಾಡಿದ್ದಾರೆ. ನಾನೂ ನನ್ನಿಂದಾಗುವಷ್ಟು ಒಳ್ಳೆಯದೇ ಮಾಡ್ತೀನಿ ಎಂದಿದ್ದಾರೆ.

ಹಾಸನ ಜನತೆಗೆ ನಾವು ಯಾವತ್ತೂ ಚಿರಋಣಿಯಾಗಿರ್ತೀನಿ. ನಾನು ಯಾವತ್ತೂ ಹಾಸನ ಜನರಿಂದ ದೂರ ಉಳಿಯಲ್ಲ. ಎಲ್ಲರಿಗೂ ಗೊತ್ತು, ನನಗೆ, ನಮ್ಮ ಕುಟುಂಬಕ್ಕೆ ನಮ್ಮ ಮಾವನವರು ದೇವೇಗೌಡರ ಕಾಲದಿಂದ, ನನ್ನ ಮನೆಯವರು ರೇವಣ್ಣ, ಮಕ್ಕಳ ಜೊತೆಗೂ ಹಾಸನ ಜೊತೆ ಸಹಕರಿಸುತ್ತಲೇ ಬಂದಿದ್ದಾರೆ. ಹೀಗಾಗಿ ನಾವೂ ಅವರ ಕೈ ಬಿಡಲ್ಲ ಎಂದಿದ್ದಾರೆ.

ಇನ್ನು, ಇಂದು ಯಾವುದೇ ರಾಜಕೀಯ ಮಾತನಾಡಲ್ಲ ಎಂದೂ ಹೇಳಿದ್ದಾರೆ. ಇಷ್ಟು ದಿನ ಹಾಸನಕ್ಕೆ ಬರದೇ ಇದ್ದರೂ ಇಲ್ಲಿಂದ ಫೋನ್ ಕರೆಗಳು ಬರ್ತಿದ್ದವು. ಕಾರ್ಯಕ್ರಮಗಳಿಗೆ ಆಹ್ವಾನ ಬರುತ್ತಿತ್ತು. ಈಗ ಮತ್ತೆ ಬರಲು ಸಾಧ್ಯವಾಗಿರುವುದು ಸಂತೋಷವಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments