ಭವಾನಿ ವಿರುದ್ಧ ಶಾಸಕ ಪ್ರೀತಂ ಗೌಡ ಕಿಡಿ

Webdunia
ಶುಕ್ರವಾರ, 28 ಏಪ್ರಿಲ್ 2023 (17:00 IST)
ಹಾಸನದಲ್ಲಿ JDS ಕ್ಯಾಂಡಿಡೇಟ್ ಯಾರು, ಅವರ ಹೆಸರು ಗೊತ್ತಿಲ್ಲ ಅಂತಾ ಹೇಳಿದ್ದವರು ಇದೀಗ ಹಾಸನ ಜೆಡಿಎಸ್​​​ ಅಭ್ಯರ್ಥಿ ಸ್ವರೂಪ್​​​ ಪ್ರಕಾಶ್​​ ನನ್ನ ಮಗ ಎಂದು ಹೇಳ್ತಿದ್ದಾರೆ ಎಂದು ಭವಾನಿ ರೇವಣ್ಣ ವಿರುದ್ಧ ಶಾಸಕ ಪ್ರೀತಂ ಗೌಡ ಕಿಡಿಕಾರಿದ್ದಾರೆ.. ಹಾಸನದಲ್ಲಿ ಮಾತನಾಡಿದ ಅವರು, ಅವರಿಗೆ 2024ರ ಲೋಕಸಭಾ ಚುನಾವಣೆ ಫಲಿತಾಂಶದ ಜ್ಞಾಪಕ ಬಂದು ಈ ರೀತಿ ಹೇಳ್ತಿದ್ದಾರೆ.. 2024ಕ್ಕೆ ನಾವು ಉಳ್ಕೋಬೇಕು ಅಂದ್ರೆ ಏನಾದ್ರೂ ತಂತ್ರ ಮಾಡ್ಬೇಕಲ್ಲ ಅಂತಾ ಮಗ, ಅಮ್ಮ, ತಂದೆ, ತಾಯಿ ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ ಎಂದು ಕಿಡಿಕಾರಿದ್ರು.. ಅವರಿಬ್ಬರೂ ಒಂದಾಗಿರುವುದು ಅವರ ಪಾರ್ಟಿಗೆ ಒಳ್ಳೆಯದು..ಅವರು ಅದೇ ರೀತಿ ಇದ್ದು ಪಾರ್ಟಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ.. ಯಾಕೆಂದರೆ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇರಲೇಬೇಕು ಎಂದು ಭವಾನಿ ರೇವಣ್ಣ ವಿರುದ್ಧ ಪ್ರೀತಂ ಗೌಡ ತಿರುಗೇಟು ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಮುಂದಿನ ಸುದ್ದಿ
Show comments